ಪರಿಶೀಲನೆಗೆ ಬಂದವರ ತಡೆದ ಪ್ರಾಂಶುಪಾಲರು!


Team Udayavani, Jan 12, 2019, 7:38 AM IST

12-january-11.jpg

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಹೈಸ್ಕೂಲ್‌ ಕಟ್ಟಡವೊಂದಕ್ಕೆ ತಾಗಿಕೊಂಡು ಅಪಾಯದ ಅಂಚಿನಲ್ಲಿದ್ದ ಮರವನ್ನು ಕಡಿಯುವ ಉದ್ದೇಶದಿಂದ ಪರಿಶೀಲನೆಗೆ ಬಂದಿದ್ದ ಅರಣ್ಯ ಸಿಬಂದಿಯನ್ನು ಶಾಲೆಯ ಪ್ರಾಂಶುಪಾಲರು ತಡೆದಿದ್ದಾರೆ.

ವರದಿ ಪ್ರಕಟಿಸಿದ್ದ ಉದಯವಾಣಿ’
ಮರವನ್ನು ಕಡಿಸಲು ಹೋಗಿದ್ದ ಅರಣ್ಯ ರಕ್ಷಕನ ಭಾವಚಿತ್ರ ತೆಗೆದಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಹೈಸ್ಕೂಲ್‌ ವಿಭಾಗದ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಕೊಠಡಿಗಳಿಗೆ ತಾಗಿಕೊಂಡ ಅಪಾಯಕಾರಿ ಮರದ ಕುರಿತು ‘ಉದಯವಾಣಿ’ ಸುದಿನ ವರದಿ ಮಾಡಿತ್ತು. ಈ ವರದಿಯನ್ನು ಆಧರಿಸಿ ಉಪ್ಪಿನಂಗಡಿ ವಲಯಾಧಿಕಾರಿಯವರು ಕ್ರಮ ಕೈಗೊಂಡು ಅರಣ್ಯ ರಕ್ಷಕರನ್ನು ಪರಿಶೀಲನೆಗೆ ಕಳುಹಿಸಿದ್ದರು.

ಅರಣ್ಯ ರಕ್ಷಕ ಸುಧೀರ್‌ ಅವರು, ಸ್ಥಳೀಯ ಗುತ್ತಿಗೆದಾರರ ಮೂಲಕ ಅಪಾಯ ಅಂಚಿನಲ್ಲಿದ್ದ ಮರವನ್ನು ತೆರವುಗೊಳಿಸುವು ದಾಗಿ ಭರವಸೆ ನೀಡಿದರು. ಆದರೆ ಹೈಸ್ಕೂಲ್‌ನ ಪ್ರಾಂಶುಪಾಲರು ಅರಣ್ಯ ರಕ್ಷಕನ ಭಾವ ಚಿತ್ರವನ್ನು ಮೊಬೈಲ್‌ನಲ್ಲಿ ತೆಗೆದಿದ್ದು, ನೀವು ಯಾರು ಎಂದು ನನಗೆ ತಿಳಿಯಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಮರವನ್ನು ಶಾಲೆಯವರೇ ಕಡಿಯಲಿ ಅದರ ವೆಚ್ಚವನ್ನು ಇಲಾಖೆ ಭರಿಸುವುದಾಗಿ ಆದೇಶವನ್ನು ಪ್ರಾಂಶುಪಾಲರಿಗೆ ನೀಡಲಾಗಿದೆ. ಆದರೆ ಈ ಬಗ್ಗೆ ಯಾವುದೇ ಕ್ರಮವಾಗಿಲ್ಲ.

ವಾರದಲ್ಲಿ ತೆರವಿಗೆ ಕ್ರಮ
ಅರಣ್ಯ ಇಲಾಖೆಯಿಂದ ಮರವನ್ನು ತೆರವುಗಳೊಳಿಸಲು ಅದೇಶ ಪತ್ರ ಕೈ ಸೇರಿದೆ. ಮರ ಕಡಿತಕ್ಕೆ ತಗಲುವ ವೆಚ್ಚ ನೀಡುವುದಾಗಿ ಅರಣ್ಯ ಇಲಾಖೆಯವರು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಮುಂದಿನ ಏಳು ದಿನಗಳಲ್ಲಿ ಮರ ತೆರವುಗೊಳಿಸಲಾಗುವುದು.
ಶಿವಬಾಳು, ಪ್ರಾಂಶುಪಾಲರು

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.