‘ಸಾಹಿತ್ಯ ವ್ಯಕ್ತಿತ್ವದ ಸೌಂದರ್ಯಕ್ಕೆ  ಕಾರಣ’


Team Udayavani, Feb 16, 2019, 9:15 AM IST

16-february-12.jpg

ಉಪ್ಪಿನಂಗಡಿ: ಸಂಸ್ಕೃತಿ ವ್ಯಕ್ತಿಯ ವ್ಯಕ್ತಿತ್ವದ ಉದ್ಧಾರಕ್ಕೆ ಕಾರಣವಾದರೆ, ಸಾಹಿತ್ಯ ವ್ಯಕ್ತಿತ್ವದ ಸೌಂದರ್ಯಕ್ಕೆ ಕಾರಣವಾಗುತ್ತದೆ. ಸಾಹಿತ್ಯದ ಮೂಲಕ ಸತ್ಯಶಾಂತ ಪ್ರತಿಷ್ಠಾನ ಉತ್ತಮ ಸಮಾಜದ ನಿರ್ಮಾಣಕ್ಕೆ ಪೂರಕವಾಗಿರಲಿ ಎಂದು ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನತೀರ್ಥ ಶ್ರೀಗಳು ತಿಳಿಸಿದರು.

ಅವರು ಗುರುವಾರ 34ನೇ ನೆಕ್ಕಿಲಾಡಿಯ ಶಾಂತಾ ಸಭಾಭವನದಲ್ಲಿ ನಡೆದ ಉಪ್ಪಿನಂಗಡಿ ಸತ್ಯಶಾಂತ ಪ್ರತಿಷ್ಠಾನ, ಕವಿಗೋಷ್ಠಿ ಇದರ ಉದ್ಘಾಟನೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು.

ಸತ್ಯಶಾಂತ ವಚನ ಸಂಕಲನವನ್ನು ಬಿಡುಗಡೆಗೊಳಿಸಿದ ಪುತ್ತೂರು ತಾ| ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ಐತಪ್ಪ ನಾಯ್ಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ ರಘುನಾಥ ರೈ, ಶ್ರೀರಾಮ ಶಾಲಾ ಅಧ್ಯಕ್ಷ ಕರುಣಾಕರ ಸುವರ್ಣ, ಪುದುಕೋಳಿ ಕೃಷ್ಣಮೂರ್ತಿ, ಶ್ಯಾಮ್‌ ಸುದರ್ಶನ್‌ ಹೊಸಮೂಲೆ, ಶ್ಯಾಮ್‌ ಪ್ರಕಾಶ್‌ ತಲೆಂಗಳ, ರವಿ ಕುಂಟಿನಿ ಭಾಗವಹಿಸಿದರು.

ಉದ್ಘಾಟನ ಕಾರ್ಯಕ್ರಮದ ಬಳಿಕ ಸಾಹಿತಿ ವಿ.ಬಿ. ಕುಳಮರ್ವ ಹಾಗೂ ಭಾಸ್ಕರ್‌ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು. ರಾಜ್ಯಾದ್ಯಂತ ಆಗಮಿಸಿದ ನೂರಾರು ಕವಿಗಳು ಭಾಗವಹಿಸಿದರು. ಯಕ್ಷಗಾನ ಕಲಾವಿದ ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. ಸೌರಭಾ ಕುಂಟಿನಿ ಪ್ರಾರ್ಥಿಸಿ,
ಸತ್ಯಾತ್ಮ ಕುಂಟಿನಿ ವಂದಿಸಿದರು.

ಸಾಹಿತ್ಯ ಅಭಿರುಚಿ ಇರಲಿ
ಸಭಾಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮಾತನಾಡಿ, ಇಂದಿನ ಯುವ ಜನತೆಗೆ ಜೀವನ ಮೌಲ್ಯವನ್ನು ವೃದ್ಧಿಸಿ, ಜೀವನೋಲ್ಲಾಸವನ್ನು ಹೆಚ್ಚಿಸುವ ಕಾರ್ಯ ಕಾವ್ಯ ಸಾಹಿತ್ಯದಿಂದ ನಡೆಯಬೇಕಾಗಿದೆ ಎಂದು ಆಶಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.