ಉಪ್ಪಿನಂಗಡಿ: ಜನಸಂಚಾರ; ವಾಹನ ದಟ್ಟಣೆ
Team Udayavani, May 5, 2020, 7:37 AM IST
ಉಪ್ಪಿನಂಗಡಿ: ಸೋಮವಾರ ಬೆಳಗ್ಗಿನಿಂದಲೇ ಉಪ್ಪಿನಂಗಡಿ ಪೇಟೆಯಲ್ಲಿ ಜನಸಂಚಾರ ಹೆಚ್ಚಿದ್ದು, ವಾಹನ ದಟ್ಟನೆಯೂ ಹೆಚ್ಚಾಗಿತ್ತು.
ಬೆಳಗ್ಗಿನಿಂದಲೇ ಪ್ರತಿಯೊಂದು ಅಂಗಡಿಗಳ ಮುಂದೆ ಜನ ಜಮಾಯಿಸಿದ್ದರು. ಸಬ್ ಇನ್ಸ್ಪೆಕ್ಟರ್ ಈರಯ್ಯ ಮತ್ತು ಸಿಬಂದಿ ವಾಹನ ಚಾಲಕರಿಗೆ ಸೂಚನೆ ನೀಡಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಮೈಕ್ನಲ್ಲಿ ಸೂಚನೆ
ಎಸ್.ಐ. ಪೇಟೆಯ ರಸ್ತೆಯಲ್ಲಿ ಸಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಂಗಡಿಯವರಿಗೆ ಸೂಚನೆ ನೀಡುವುದರ ಜತೆಗೆ ಅಂತರ ಕಾಯ್ದುಕೊಳ್ಳುವಂತೆ ಮತ್ತು ಮಾಸ್ಕ್ ಧರಿಸಿಕೊಳ್ಳುವಂತೆ ಸೂಚನೆ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ