Arasinamakki: ಗ್ರಾಮಸ್ಥರ ಪ್ರತಿಭಟನೆ; ಸ್ಥಳಕ್ಕೆ ಅಧಿಕಾರಿಗಳ ಭೇಟಿ


Team Udayavani, May 17, 2023, 3:26 PM IST

prಗ್ರಾಮಸ್ಥರ ಪ್ರತಿಭಟನೆ; ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಅರಸಿನಮಕ್ಕಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಒಳಪಟ್ಟ ರೆಖ್ಯ ಗ್ರಾಮದ ಪೆಂಚಾರು ಹರಿಯುವ ತೋಡಿನ ಬಳಿ ಅರಸಿನಮಕ್ಕಿ ಪೇಟೆಯ ತ್ಯಾಜ್ಯವನ್ನು ಎಸೆಯುತ್ತಿದ್ದಾಗ ಗ್ರಾಮಸ್ಥರು ತಡೆ ಹಿಡಿದು ಧರಣಿ ನಡೆಸಿದ್ದಾರೆ.

ಇಲ್ಲಿ ಪ್ರತೀ ವರ್ಷವೂ ತ್ಯಾಜ್ಯವನ್ನು ಎಸೆಯಲಾಗುತ್ತಿತ್ತು. ರಾತ್ರಿ ವೇಳೆ ಬಂದು ಎಸೆದು ಹೋಗುತ್ತಿದ್ದರೂ, ಕಾದು ಕುಳಿತಿದ್ದರೂ ಸಿಗುತ್ತಿರಲಿಲ್ಲ. ಸುಮಾರು 30ರಿಂದ 40 ಲೋಡ್‌ ತ್ಯಾಜ್ಯ ಎಸೆಯಲಾಗಿದೆ. ಅರಣ್ಯ ಇಲಾಖೆ ತ್ಯಾಜ್ಯ ಎಸೆದವರನ್ನು ಹಿಡಿಯಲು ಪ್ರಯತ್ನಿಸಿದ್ದರೂ ವಿಫಲವಾಗಿದ್ದರು. ಅರಸಿನಮಕ್ಕಿ ಉಪ್ಪರಸಡ್ಕದಿಂದ ಪಿಲಿಕಲ, ತಾರೆತಪಡು³, ಕೆರೆಜಾಲು, ಮೊರಂತಡ್ಕ ಸಹಿತ ಮೂರು ಕಿ.ಮೀ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಕಸ ಎಸೆಯಲಾಗುತ್ತಿತ್ತು.

ಈ ಕುರಿತು ತ್ಯಾಜ್ಯ ವಾಹನ ತಡೆಗಟ್ಟಲು ಸ್ಥಳೀಯರು ಪ್ರಯತ್ನಿಸಿದರೂ ಸಿಕ್ಕಿರಲಿಲ್ಲ. ಮಂಗಳವಾರ ಅರಸಿನಮಕ್ಕಿ ವಿಭಾಗದ ಉಪವಲಯ ಅರಣ್ಯಾಧಿಕಾರಿ ಸಂತೋಷ್‌ ಸಹಿತ ಸಿಬಂದಿ, ಗ್ರಾಮಸ್ಥ ರಾದ ನಾರಾಯಣ, ಪ್ರಕಾಶ್‌, ವೇಣು ಗೋಪಾಲ್‌, ಕಂಬೊಳಿ ಇತರರು ತ್ಯಾಜ್ಯ ಎಸೆಯುವಾಗ ತಡೆಹಿಡಿದು ಧರಣಿ ನಡೆಸಿದ್ದಾರೆ.
ಈ ಕುರಿತು ಅರಣ್ಯ ಇಲಾಖಾಧಿಕಾರಿ ಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬಂದಿ ಬಂದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಮೇಲೆ ಧರಣಿಯನ್ನು ಹಿಂಪಡೆಯಲಾಗಿದೆ.
ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸದೆ ಸ್ಥಳಕ್ಕೂ ಭೇಟಿ ನೀಡದೆ ಉಡಾಫೆ ಉತ್ತರ ನೀಡಿರುತ್ತಾರೆ.

ಗ್ರಾ.ಪಂ.ನಿಂದ ತ್ಯಾಜ್ಯ ವಿಲೇವಾರಿಗೆ 5 ಕಡೆ ಸ್ಥಳ ಗುರುತಿಸಲಾಗಿತ್ತು, ಇದಕ್ಕೆ 2 ವರ್ಷಗಳಿಂದ ಆಕ್ಷೇಪವೆತ್ತುತ್ತಾ ಬರಲಾಗಿದೆ. ಇದು ಉದ್ದೇಶಪೂರಿತ ಧರಣಿಯಾಗಿದೆ. ಈಗಾಗಲೇ ಬಿದ್ದಿರುವ ಕಸ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್‌ ಹೇಳಿದರು.

ತ್ಯಾಜ್ಯ ತೆರವು ಮಾಡಲಾಗಿದೆ
ಪ್ರವಾಸಿಗರು, ಸಾರ್ವಜನಿಕರು ಕಸ ಎಸೆಯುವುದು ನಮ್ಮ ಗಮನಕ್ಕೂ ಬಂದಿತ್ತು. ಪೇಟೆಯ ಚರಂಡಿ ಸ್ವತ್ಛಗೊಳಿಸಿದ ಮಣ್ಣನ್ನು ಗ್ರಾ.ಪಂ.ನಿಂದ ಎಸೆಯಲಾಗಿತ್ತು. ತ್ಯಾಜ್ಯ ಎಸೆಯಲು ಕಸದ ಹೊಂಡ ರಚಿಸಲಾಗಿದೆ. ಎಸೆದಿರುವ ತ್ಯಾಜ್ಯ ತೆರವುಮಾಡಲಾಗಿದೆ ಎಂದು ಅರಸಿನಮಕ್ಕಿ ಪಿಡಿಒ ರವಿ ಹೇಳಿದರು.

 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.