ನೆರೆ ಸಂತ್ರಸ್ತರ ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಡಾ.ಹೆಗ್ಗಡೆ ಭೇಟಿ
Team Udayavani, Aug 11, 2019, 10:05 AM IST
ಬೆಳ್ತಂಗಡಿ: ನೆರೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳಿಗೆ ರವಿವಾರ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಕರ್ನೋಡಿ ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಬೆಳಿಗ್ಗೆ ಭೇಟಿ ನೀಡಿದರು. ಇಂದು ವೀರೇಂದ್ರ ಹೆಗ್ಗಡೆಯವರು ಕಿಲ್ಲೂರು, ಕೊಲ್ಲಿ, ದಿಡುಪೆ, ಕುಕ್ಕಾವು, ಬಳಿಕ ಚಾರ್ಮಾಡಿಗೆ ಭೇಟಿ ನೀಡಲಿದ್ದಾರೆ.
ಸಂತ್ರಸ್ತ ಕೇಂದ್ರದಲ್ಲಿದ್ದವರ ಮಾಹಿತಿ ಪಡೆದ ಹೆಗ್ಗಡೆ ನಷ್ಟ ಸಂಭವಿಸಿರುವ ಕುರಿತು ಬೇಸರ ವ್ಯಕ್ತಪಡಿಸಿದರು. ಸಂತೃಸ್ತರು ತಮ್ಮ ಮನೆಗಳಲ್ಲಿದ್ದ ಚಿನ್ನಾಭರಣ, ದಾಖಲೆ ಪತ್ರಗಳು ಕಳೆದುಹೋಗಿರುವ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿಗಳ ಬಳಿ ಅಳಲು ತೋಡೊಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ