Vitla ; ಪಾಳು ಬಾವಿಗೆ ಬಿದ್ದಿದ್ದ ನರಿಯ ರಕ್ಷಣೆ
Team Udayavani, Dec 14, 2023, 11:39 PM IST
ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬವರು ಬಾವಿಗೆ ಇಳಿದು ನರಿಯನ್ನು ಗೋಣಿಗೆ ತುಂಬಿಸಿ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಬಳಿಕ ಸ್ಥಳೀಯ ಕೆಸಿಡಿಸಿ ಪ್ಲಾಂಟೇಶನ್ ಜಾಗದಲ್ಲಿ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು