ಪುತ್ತೂರು: ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆ ಸಾವು
Team Udayavani, Jul 7, 2020, 3:40 PM IST
ಪುತ್ತೂರು: ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಸಮೀಪ ಗೋಳಿತೊಟ್ಟು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ಸು ಚಾಲಕ ಚಂದ್ರ ಶೇಖರ್ ರವರ ಪತ್ನಿ ವಸಂತಿ (49) ಮೃತಪಟ್ಟ ಮಹಿಳೆ.
ಇವರು ಮನೆಯ ಹಿಬಂದಿಯ ಜಗಲಿಯಲ್ಲಿ ಬೀಡಿ ಕಟ್ಟುತ್ತಿದ್ದಾಗ ಮೇಲ್ಭಾಗದಲ್ಲಿನ ಮನೆಯ ಅವರಣ ಗೋಡೆ ಇವರ ಮೇಲೆ ಬಿದ್ದ ಕಾರಣ ದುರ್ಘಟನೆ ನಡೆದಿದೆ.
ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಕೌಂಪಾಡ್ ಗೋಡೆ ಕುಸಿತವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ಅಗ್ನಿ ಶಾಮಕ ದಳದಿಂದ ಕಾರ್ಯಚರಣೆ ನಡೆಯುತ್ತಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ