ಬಿ.ಸಿ. ರೋಡ್ನಲ್ಲಿ ಸ್ವಾಗತ ದ್ವಾರ ಉದ್ಘಾಟನೆ
Team Udayavani, Feb 8, 2019, 5:53 AM IST
ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಫೆ. 9 ರಿಂದ 18ರ ವರೆಗೆ ಬಾಹುಬಲಿಗೆ ನಡೆಯುವ ಮಹಾಮಸ್ತಕಾಭಿಷೇಕದ ಅಂಗವಾಗಿ ಬಿ.ಸಿ. ರೋಡ್ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವತಿಯಿಂದ ಸ್ವಾಗತ ದ್ವಾರವನ್ನು ನಿರ್ಮಿಸಲಾಗಿದೆ.
ಸ್ವಾಗತ ದ್ವಾರವನ್ನು ಗುರುವಾರ ಬೆಳಗ್ಗೆ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ನೆಲ್ಯಾಡಿ ಉದ್ಘಾಟಿಸಿದರು. ಬಿ.ಸಿ. ರೋಡ್ನ ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿ’ಸೋಜಾ, ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾದವ ವಳವೂರು, ಕೇಂದ್ರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಸದಾನಂದ ನಾವೂರ, ಕೃಷ್ಣಪ್ಪ ಪೂಜಾರಿ, ಬಂಟ್ವಾಳ ವಲಯ ಅಧ್ಯಕ್ಷ ವಸಂತ ಮೂಲ್ಯ, ಬಿ.ಸಿ. ರೋಡ್ ವಲಯ ಅಧ್ಯಕ್ಷ ಶೇಖರ್ ಕಾಮಾಜೆ, ಯೋಜನಾಧಿಕಾರಿ ಜಯಾನಂದ ಪಿ. ಪ್ರಮುಖರಾದ ಪದ್ಮನಾಭ ಫರಂಗಿಪೇಟೆ, ಗಂಗಾಧರ, ಪಶುಪತಿ, ಸತ್ಯಪ್ರಸಾದ್, ಯತೀಶ್ ವಿಟ್ಲ, ದಾಮೋದರ ನಲ್ಕೆಮಾರ್, ವಾಮನ ಪೂಪಾಡಿಕಟ್ಟೆ, ವಾಮನ ಪಕ್ಜೆರೊಟ್ಟು, ನಿತಿನ್ ನಲ್ಕೆಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ