ನೂಜಿಬಾಳ್ತಿಲದಲ್ಲಿ ಕಾಡಾನೆ ಪತ್ತೆ: ಶೋಧ ಕಾರ್ಯ ಚುರುಕು


Team Udayavani, Feb 27, 2023, 6:30 AM IST

ನೂಜಿಬಾಳ್ತಿಲದಲ್ಲಿ ಕಾಡಾನೆ ಪತ್ತೆ: ಶೋಧ ಕಾರ್ಯ ಚುರುಕು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಕಲ್ಲುಗುಡ್ಡೆ-ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ರವಿವಾರ ಬೆಳಗ್ಗೆ ಕಾಣಿಸಿದೆ.

ಅವರ ನೀಡಿದ ಮಾಹಿತಿಯನು ಸಾರ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ. ಅಡೆಂಜ, ಬಳಕ್ಕ, ಇಚಿಲಡ್ಕ, ನಿಡ್ಡೋ ಅರಣ್ಯ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಯಿತು.

ಕಡಬ ತಾಲೂಕಿನ ರೆಂಜಿಲಾಡಿಯ ಮೀನಾಡಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಸ್ಥಳೀಯರ ಆಗ್ರಹದಂತೆ 5 ಸಾಕಾನೆ ಗಳ ನೆರವಿನಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿದ್ದು ಮೂರನೇ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕಾಡಾನೆಯನ್ನು ಕೊಂಬಾರು ಬಳಿ ಸೆರೆಹಿಡಿದು ನಾಗರಹೊಳೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಬಾಕಿ ಇರುವ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

TDY-5

M.N. Anuchet: ವ್ಹೀಲಿಂಗ್‌ ಪುಂಡರಿಗೆ ರೌಡಿಗಳ ಮಾದರಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-vitla

Vitla: ಹೃದಯ ಸಂಬಂಧಿ ಕಾಯಿಲೆಗೆ 4ರ ಹರೆಯದ ಬಾಲಕಿ ಬಲಿ

5-bantwala

Bantwala: ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸಾವು

Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Bantwal ಕಂದೂರು: ವಿದ್ಯುತ್‌ ಕಂಬಕ್ಕೆ ಬಸ್‌ ಢಿಕ್ಕಿ

Bantwal ಕಂದೂರು: ವಿದ್ಯುತ್‌ ಕಂಬಕ್ಕೆ ಬಸ್‌ ಢಿಕ್ಕಿ

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

Road Mishap ವಗ್ಗ: ಕಾರು-ಆಟೋ ರಿಕ್ಷಾ ಢಿಕ್ಕಿ; ಓರ್ವ ಸಾವು

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

tdy-7

Bangalore: ಆಂಟಿ ಎಂದ ಸೆಕ್ಯೂರಿಟಿಗೆ ಚಪ್ಪಲಿ ಏಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.