ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ


Team Udayavani, Mar 25, 2023, 7:35 AM IST

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ

ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಆದಿಸುಬ್ರಹ್ಮಣ್ಯದ ಕಲ್ಲಗುಡ್ಡೆ ಎಂಬಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಂಡುಬಂದ ಘಟನೆ ಶುಕ್ರವಾರ ನಡೆದಿದೆ. ಕಾಡಾನೆ ನೀರು ಕುಡಿಯಲು ಆಗಮಿಸಿದೆ ಎನ್ನಲಾಗಿದ್ದು ಬಳಿಕ ಅರಣ್ಯದತ್ತ ತೆರಳಿದೆ ಎಂದು ತಿಳಿದುಬಂದಿದೆ.

ಐತ್ತೂರು: ರಸ್ತೆಗೆ ಬಂದ ಕಾಡಾನೆ
ಸುಬ್ರಹ್ಮಣ್ಯ: ಕಡಬ ತಾಲೂಕಿನ ಐತ್ತೂರು – ಕೊಣಾಜೆ ಸಂಪರ್ಕ ರಸ್ತೆಯಲ್ಲಿ ಶುಕ್ರವಾರ ಸಂಜೆ ಕಾಡಾನೆ ಕಾಣಸಿಕ್ಕಿದ್ದು, ವೀಡಿಯೋ ವೈರಲ್‌ ಆಗಿದೆ.

ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಸಮೀಪ ರಾಮನಗರ ಕ್ರಾಸ್‌ ಎಂಬಲ್ಲಿ ಕಾಡಾನೆ ರಬ್ಬರ್‌ತೋಟದಿಂದ ಆಗಮಿಸಿ ರಸ್ತೆ ದಾಟಿ ಇನ್ನೊಂದು ಭಾಗದ ರಬ್ಬರ್‌ ತೋಟದತ್ತ ಳಿಡುತ್ತ ಸಾಗಿದೆ. ಕೆಲಸದಿಂದ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದವರಿಗೆ ಕಾಡಾನೆ ಕಾಣಸಿಕ್ಕಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

ಅಣ್ಣನನ್ನು ಕೊಂದು ಪುತ್ತೂರಿನಲ್ಲಿ ಅಡಗಿಕೊಂಡಿದ್ದ ತಮ್ಮನ ಬಂಧನ

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್‌ ಯಂತ್ರ ಅಳವಡಿಕೆಗೆ ಕ್ರಮ’

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ