ಸಂಪಾಜೆ: ಕಾಡಾನೆ ದಾಳಿಗೆ 40 ಅಡಿಕೆ ಮರ, 2 ತೆಂಗಿನಮರ ನಾಶ; ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ


Team Udayavani, Feb 27, 2021, 4:32 PM IST

ಸಂಪಾಜೆ: ಕಾಡಾನೆ ದಾಳಿಗೆ 40 ಅಡಿಕೆ ಮರ, 2 ತೆಂಗಿನಮರ ನಾಶ; ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ

ಅರಂತೋಡು: ಸಂಪಾಜೆ ಗ್ರಾಮದ ಗೂನಡ್ಕ ಕೆ.ಪಿ ಜಗದೀಶ ಅವರ ತೋಟಕ್ಕೆ ಕಾಡಾನೆಗಳು ನುಗ್ಗಿದ್ದು, ಕೃಷಿಯನ್ನು ನಾಶಪಡಿಸಿವೆ.

ಕೆ.ಪಿ.ಜಗದೀಶ್ ಅವರಿಗೆ ಸೇರಿದ 40 ಅಡಿಕೆ ಮರ ,2 ತೆಂಗಿನ ಮರಗಳನ್ನು ಕಾಡಾನೆಗಳು ನಾಶಪಡಿಸಿವೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಕಳೆದ ನಲ್ವತು ವರ್ಷಗಳಿಂದ ಇವರ ತೋಟಕ್ಕೆ ಕಾಡಾನೆಗಳು ಸತತವಾಗಿ ದಾಳಿ ಮಾಡುತ್ತಿವೆ. ಇದರಿಂದ ಜಗದೀಶ್ ಅವರು ರಬ್ಬರ್, ಬಾಳೆ, ಕೊಕ್ಕೊ ಸೇರಿದಂತೆ ಇತರ ಬೆಳೆಗಳನ್ನು ಕಳೆದುಕೊಂಡಿದ್ದು ಲಕ್ಷಗಟ್ಟಲೆ ನಷ್ಟಕ್ಕೆ ಒಳಗಾಗಿದ್ದರೆ.

ಇದನ್ನೂ ಓದಿ:ಹಿಂದೂ ಧರ್ಮ- ಹಿಂದುತ್ವ ಬೇರೆ ಬೇರೆ, ಅಡಿಯಾಳಾಗಿ ಬದುಕಬೇಕೆಂಬುದು ಹಿಂದುತ್ವ: ಯತೀಂದ್ರ

ಕಳೆದ ವರ್ಷ ಅವರ ತೋಟಕ್ಕೆ ದಾಳಿ ಮಾಡಿದ ಸಂದರ್ಭ ವಿದ್ಯುತ್ ಕಂಬ ಮುರಿದು ಬಿದ್ದು ವಿದ್ಯುತ್ ಶಾಕ್ ಹೊಡೆದ ಪರಿಣಾಮ ಜಾನುವಾರುಗಳು ಸಾವನ್ನಪ್ಪಿದ್ದವು.

ಸಂಪಾಜೆ ಗ್ರಾಮದ ಬಯ್ಲೆ ಕುಯಿಂತೋಡು, ಕೈಪಡ್ಕ, ನೆಲ್ಲಿಕುಮೇರಿ, ಸಂಜಾಜೆ, ಸಂಪಾಜೆ ಬಯಲು, ತೋಡಿಕಾನ ಗ್ರಾಮದ ಬಾಳಕಜೆ, ಪಟ್ಟಿ, ಪೆತ್ತಾಜೆ, ಶೆಟ್ಟಿಯಡ್ಕ, ಅರಂತೋಡು ಗ್ರಾಮದ ಜೋಡಿಪಣೆ, ಚುಕ್ರಡ್ಕ, ಹಾಗೂ ಮಂಡೆಕೋಲು, ಆಲೆಟ್ಟಿ, ಅಜ್ಜಾವರ, ಪುಳಿಕುಕ್ಕು, ಹರಿಹರ, ಕೊಲ್ಲಮೊಗ್ರ, ಬಾಳುಗೋಡು ಈ ಭಾಗಗಳ ಕ್ರಷಿ ತೋಟಗಳಿಗೆ ಆಗಾಗ ಕಾಡಾನೆಗಳ ದಾಳಿ ನಡೆಯುತ್ತಿದ್ದು ರೈತರು ನಷ್ಟ ಅನುಭಸುತ್ತಿದ್ದಾರೆ.

ಇದನ್ನೂ ಓದಿ: ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

ತಾಲೂಕಿನ ಅನೇಕ ಕಡೆ ಆನೆಗಳು ಬರುವ ಹಾದಿಗೆ ಅಡ್ಡಲಾಗಿ ಆನೆಕಂದಕಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಈ ಕಂದಕಗಳನ್ನು ದಾಟಿ ಬರುವ ಆನೆಗಳು ಕ್ರಷಿ ತೋಟಗಳಿಗೆ ನುಗ್ಗಿ ಕೃಷಿ ಬೆಳೆಗಳನ್ನು ನಾಶ ಪಡಿಸುತ್ತಿದೆ. ಇದಿರಂದಾಗಿ ಶಾಶ್ವತ ಪರಿಹಾರಕ್ಕಾಗಿ ಕೃಷಿಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ತವ್ಯದ ಜೊತೆಗೆ ಸಮಾಜ ಸೇವೆ: ಜಿನ್ನು ಅಜ್ಜಿಗೆ ನೆರವಾದ ಬಂಟ್ವಾಳದ ಆರಕ್ಷಕರು

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.