ಸರಳ ರೀತಿಯಲ್ಲಿ ಗೊಬ್ಬರ ನಿರ್ಮಾಣ ಸಾಧ್ಯ: ಲೋಕನಾಥ ಭಂಡಾರಿ


Team Udayavani, Jul 5, 2018, 3:20 PM IST

5-july-12.jpg

ತೋಕೂರು : ಮನೆಯಲ್ಲಿ ಉಪಯೋಗಿಸಿದ ಹಸಿ ತ್ಯಾಜ್ಯದಿಂದ ಸರಳ ರೀತಿಯಲ್ಲಿ ಗೊಬ್ಬರವನ್ನು ತಯಾರಿಸಿ, ಸುತ್ತಮುತ್ತ ಇರುವ ತೋಟಗಳಿಗೆ ಹಾಕಲು ಬಳಸಬಹುದು. ಇದರಿಂದ ತ್ಯಾಜ್ಯದ ಹೊರೆ ಕಡಿಮೆಯಾಗುತ್ತದೆ ಹಾಗೂ ಉತ್ತಮ ಫಲವನ್ನು ತೋಟದಲ್ಲಿ ಪಡೆಯಬಹುದು ಎಂದು ಪಡುಪಣಂಬೂರು ಗ್ರಾಮ ಪಂಚಾಯತ್‌ ನ ಕಾರ್ಯದರ್ಶಿ ಲೋಕನಾಥ ಭಂಡಾರಿ ಹೇಳಿದರು.

ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್‌ನ ಸಹಕಾರದಲ್ಲಿ ಮಂಗಳೂರಿನ ನೆಹರೂ ಯುವ ಕೇಂದ್ರದ ಮಾರ್ಗದರ್ಶನದಲ್ಲಿ ತೋಕೂರು ಹಿಂದೂಸ್ತಾನಿ ಸರಕಾರಿ ಶಾಲೆಯ ವಠಾರದಲ್ಲಿ ಪೈಪ್‌ ಕಾಂಪೋಸ್ಟ್‌ ಗೊಬ್ಬರ ತಯಾರಿಯ ಮಾಹಿತಿ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌ ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತ್‌ ಪಿಡಿಒ ಅನಿತಾ ಕ್ಯಾಥರಿನ್‌ ಅವರು ಪೈಪ್‌ ಕಾಂಪೋಸ್ಟ್‌ ಗೊಬ್ಬರವನ್ನು ತಯಾರಿಸಲು ಗ್ರಾಮ ಪಂಚಾಯತ್‌ನ ವಿವಿಧ ರೀತಿಯಲ್ಲಿ ಸಹಕಾರದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್‌ ಉಪಾಧ್ಯಕ್ಷೆ ಸುರೇಖಾ ಕರುಣಾಕರ್‌, ಸದಸ್ಯರಾದ ದಿನೇಶ್‌ ಕುಲಾಲ್‌, ಸಂತೋಷ್‌ಕುಮಾರ್‌, ಹೇಮನಾಥ್‌ ಅಮೀನ್‌, ಮಂಜುಳಾ, ಪುಷ್ಪಾವತಿ, ಸಿಬಂದಿ ವರ್ಗ, ನೆಹರೂ ಯುವ ಕೇಂದ್ರದ ತಾಲೂಕು ಸಮನ್ವಯ ಅಧಿಕಾರಿ ಅಫ್ಸನಾ, ಶಾಲಾ ಮುಖ್ಯ ಶಿಕ್ಷಕಿ ಗುಲ್ಷನ್‌ ತಾಂಬೋಲಿ, ಬೈಕಂಪಾಡಿ ರೋಟರಿ ಅಧ್ಯಕ್ಷ ಶ್ರೀಕಾಂತ್‌ ಶೆಟ್ಟಿ, ಅಶೋಕ್‌ ಎನ್‌., ಮೆಸ್ಕಾಂ ಸಲಹ ಸಮಿತಿಯ ಧರ್ಮಾನಂದ ಶೆಟ್ಟಿಗಾರ್‌, ಕ್ಲಬ್‌ನ ಗೌರವಾಧ್ಯಕ್ಷ ಯೋಗೀಶ್‌ ಕೋಟ್ಯಾನ್‌, ನಿಕಟಪೂರ್ವ ಅಧ್ಯಕ್ಷ ರತನ್‌ ಶೆಟ್ಟಿ, ಜಗದೀಶ್‌ ಕುಲಾಲ್‌, ಗೌತಮ್‌ ಬೆಳ್ಚಡ, ಸುನೀಲ್‌ ದೇವಾಡಿಗ, ಗಣೇಶ್‌ ಬೆಂಗಳೂರು, ಪದ್ಮನಾಭ ಶೆಟ್ಟಿ, ಮಹೇಶ್‌ ಬೆಳ್ಚಡ, ನಿಖೀಲ್‌ ಬೆಳ್ಚಡ, ಸುರೇಶ್‌ ಶೆಟ್ಟಿ, ವಿಶ್ವನಾಥ ಕೋಟ್ಯಾನ್‌, ಸಂಪತ್‌ ದೇವಾಡಿಗ, ನಾರಾಯಣ ಜಿ.ಕೆ., ಜಗದೀಶ್‌ ಬೆಳ್ಚಡ, ಅರ್ಫಾಝ್ ಉಪಸ್ಥಿತರಿದ್ದರು. ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ಕುಮಾರ್‌ ಬೇಕಲ್‌ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್‌ ಸುವರ್ಣ ವಂದಿಸಿದರು. ಕಾರ್ಯದರ್ಶಿ ಸಂತೋಷ್‌ ದೇವಾಡಿಗ ನಿರೂಪಿಸಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.