ಯೋಗ ಮತ್ತು ನ್ಯಾಚುರೋಪತಿಯನ್ನು ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸಲು ಆಗ್ರಹ
Team Udayavani, Feb 12, 2020, 12:21 PM IST
ಧರ್ಮಸ್ಥಳ: ಯೋಗ ಮತ್ತು ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೀಗ (ಎನ್ ಸಿ ಐ ಎಸ್ ಎಂ) ಕ್ಕೆ ಸೇರಿಸಬೇಕೆಂದು ಭಾರತ ಸರಕಾರವನ್ನು ಆಗ್ರಹಿಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಿಗಳ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರುಗಳು ಕಾಲೇಜಿನ ಆವರಣದಲ್ಲಿ ಸಾಂಕೇತಿಕವಾಗಿ ಒಂದು ದಿನದ ಮೌನ ಉಪವಾಸ ಸತ್ಯಾಗ್ರಹವನ್ನು ನಡೆಸಿದರು
ಈ ಸಂದರ್ಭ ಡೀನ್ ಗಳಾದ ಡಾ.ಶಿವಪ್ರಸಾದ್ ಶೆಟ್ಟಿ ವಿಷಯ ಪ್ರಸ್ತಾಪಿಸಿದರು.
ವಿಭಾಗ ಡಾ.ಸುಜಾತಾ, ಡಾ.ಗೀತಾ, ವಿಭಾಗ ಮುಖ್ಯಸ್ಥರು ಗಳಾದ ಡಾ. ಬಾಲಕೃಷ್ಣ ಶೆಟ್ಟಿ, ಡಾ. ಗಣೇಶ್ ಪ್ರಸಾದ್, ಡಾ. ನಂದೀಶ್, ಡಾ.ಅಶ್ವಿನ್ ಹಾಗೂ ಕಾಲೇಜಿನ 700 ವಿದ್ಯಾರ್ಥಿಗಳು, 50 ಪ್ರಾಧ್ಯಾಪಕರು ಗಳು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ