ಕಡಬ: ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Team Udayavani, Apr 3, 2022, 5:29 PM IST
ಸಾಂದರ್ಭಿಕ ಚಿತ್ರ
ಕಡಬ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.
ನರಿಮೊಗರು ಐಟಿಐ ನ ವಿದ್ಯಾರ್ಥಿ, ಕಡಬ ಹೈಸ್ಕೂಲ್ ಬಳಿಯ ಮಜ್ಜಗುಡ್ಡೆ ನಿವಾಸಿ ನಾವುರ ಅವರ ಪುತ್ರ ನಿತೇಶ್ (18) ಮೃತ ವಿದ್ಯಾರ್ಥಿ. ಈತ ತನ್ನ ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ರಾಯಚೂರು: ಸ್ನೇಹಿತರೊಂದಿಗೆ ಈಜಲು ಹೋದ ಇಬ್ಬರು ನೀರುಪಾಲು; ಹಬ್ಬದಂದೇ ನಡೆಯಿತು ದುರಂತ
ಸುದ್ದಿ ತಿಳಿದ ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯ ಈಜುಗಾರರಾದ ದಯಾನಂದ ಪೊಯ್ಯೇತಡ್ಡ ಹಾಗೂ ಮುರಳಿ ಮೂರಾಜೆ ಅವರು ಪೊಲೀಸರ ಸಮಕ್ಷಮದಲ್ಲಿ ಮೃತ ದೇಹವನ್ನು ನದಿಯಿಂದ ಮೇಲೆತ್ತಿದ್ದಾರೆ.
ಮೃತ ಯುವಕ ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ