3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

ಉಡುಪಿಗಿಂತ ದ.ಕ. ಜಿಲ್ಲೆಯಲ್ಲಿ ನಷ್ಟ ಅಧಿಕ

Team Udayavani, Sep 23, 2020, 1:33 AM IST

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 18ರಿಂದ 20ರ ವರೆಗೆ ಸುರಿದ ಧಾರಾಕಾರ ಗಾಳಿ-ಮಳೆ ಹಾಗೂ ಪ್ರವಾಹದಿಂದಾಗಿ ಮೆಸ್ಕಾಂಗೆ ಒಟ್ಟು 42.15 ಲಕ್ಷ ರೂ. ನಷ್ಟ ಸಂಭವಿಸಿದೆ.

ಮೆಸ್ಕಾಂ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ 27 ಪರಿವರ್ತಕಗಳಿಗೆ, 221 ವಿದ್ಯುತ್‌ ಕಂಬ ಗಳಿಗೆ ಹಾನಿಯಾಗಿದೆ. ಒಟ್ಟು 5.25 ಕಿ.ಮೀ. ವಿದ್ಯುತ್‌ ಮಾರ್ಗ ಹಾನಿಗೀಡಾಗಿದೆ. ದ.ಕ. ದಲ್ಲಿ 26.69 ಲಕ್ಷ ರೂ., ಉಡುಪಿ ಜಿಲ್ಲೆಯಲ್ಲಿ 9.93 ಲಕ್ಷ ರೂ., ಶಿವಮೊಗ್ಗ ಜಿಲ್ಲೆಯಲ್ಲಿ 1.93 ಲಕ್ಷ ರೂ. ಹಾಗೂ ಚಿಕ್ಕಮಗಳೂರಿನಲ್ಲಿ 3.60 ಲಕ್ಷ ರೂ. ನಷ್ಟ ಸಂಭವಿಸಿದೆ.

ದ.ಕ. ಜಿಲ್ಲೆಯಲ್ಲಿ 12 ಪರಿವರ್ತಕಗಳು, 100 ವಿದ್ಯುತ್‌ ಕಂಬಗಳು ಹಾಗೂ 1.26ಕಿ.ಮೀ. ವಿದ್ಯುತ್‌ ಮಾರ್ಗಗಳಿಗೆ ಹಾನಿಯಾಗಿದ್ದು 26.69 ಲ.ರೂ. ನಷ್ಟ ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ 13 ಪರಿವರ್ತಕಗಳು, 73 ಕಂಬಗಳು ಹಾಗೂ 1.81 ಕಿ.ಮೀ. ವಿದ್ಯುತ್‌ ಮಾರ್ಗಕ್ಕೆ ಹಾನಿಯಾಗಿ ಒಟ್ಟು 9.93 ಲಕ್ಷ ರೂ. ನಷ್ಟ ಸಂಭವಿಸಿದೆ. ಶಿವಮೊಗ್ಗದಲ್ಲಿ 21 ಕಂಬಗಳು, 0.42 ಕಿ.ಮೀ. ವಿದ್ಯುತ್‌ ಮಾರ್ಗಗಳು ಹಾನಿಯಾಗಿದ್ದು, 1.93 ಲಕ್ಷ ರೂ. ನಷ್ಟ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಪರಿವರ್ತಕಗಳು, 27 ಕಂಬಗಳು ಹಾಗೂ 1.76 ಕಿ.ಮೀ. ವಿದ್ಯುತ್‌ ಮಾರ್ಗಗಳಿಗೆ ಹಾನಿಯಾಗಿ 3.60 ಲಕ್ಷ ರೂ. ನಷ್ಟ ಸಂಭವಿಸಿದೆ.

2020ರ ಮಳೆಗಾಲದಲ್ಲಿ 2,497 ಲಕ್ಷ ರೂ. ನಷ್ಟ
ಈ ಮಳೆಗಾಲದ ಆರಂಭದಿಂದ ಈ ವರೆಗೆ ಸುರಿದ ಧಾರಾಕಾರ ಗಾಳಿ, ಮಳೆ ಹಾಗೂ ಪ್ರವಾಹದಿಂದಾಗಿ 1,011 ಪರಿವರ್ತಕಗಳು, 17,231 ವಿದ್ಯುತ್‌ ಕಂಬಗಳಿಗೆ ಹಾಗೂ ಒಟ್ಟು 738.59 ಕಿ.ಮೀ. ವಿದ್ಯುತ್‌ ಮಾರ್ಗಗಳಿಗೆ ಹಾನಿಯಾಗಿದ್ದು, ಒಟ್ಟು 2497.13 ಲಕ್ಷ ರೂ. ನಷ್ಟ ಸಂಭವಿಸಿದೆ.

ಈ ಪೈಕಿ ದ.ಕ.ದಲ್ಲಿ 331 ಪರಿವರ್ತಕ, 5,168 ವಿದ್ಯುತ್‌ ಕಂಬಗಳಿಗೆ ಹಾಗೂ 207.97 ಕಿ.ಮೀ. ವಿದ್ಯುತ್‌ ಮಾರ್ಗಕ್ಕೆ ಹಾನಿಯಾಗಿದೆ. ಉಡುಪಿಯಲ್ಲಿ 558 ಪರಿವರ್ತಕ ಗಳು, 2602 ವಿದ್ಯುತ್‌ ಕಂಬಗಳು ಹಾಗೂ 61.71 ಕಿ.ಮೀ ವಿದ್ಯುತ್‌ ಮಾರ್ಗಗಳಿಗೆ ಹಾನಿಯಾಗಿವೆ. ಉಳಿದಂತೆ ಶಿವಮೊಗ್ಗದಲ್ಲಿ 101ಪರಿವರ್ತಕಗಳು, 5,205 ವಿದ್ಯುತ್‌ ಕಂಬಗಳು ಹಾಗೂ 101.81 ಕಿ.ಮೀ ವಿದ್ಯುತ್‌ ಮಾರ್ಗ ಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 21 ಪರಿವರ್ತಕಗಳು, 4,256 ವಿದ್ಯುತ್‌ ಕಂಬಗಳು ಹಾಗೂ 412.10 ಕಿ.ಮೀ ವಿದ್ಯುತ್‌ ಮಾರ್ಗಗಳಿಗೆ ಈ ಬಾರಿಯ ಗಾಳಿ ಮಳೆಯಿಂದಾಗಿ ಹಾನಿಯಾಗಿವೆ.

ಸೆ. 18ರಿಂದ 20ರ 
ವರೆಗೆ ಸುರಿದ ಧಾರಾಕಾರ ಗಾಳಿ, ಮಳೆಯಿಂದ 42.15 ಲಕ್ಷ ರೂ. ನಷ್ಟ ಸಂಭವಿಸಿದೆ. ಮೆಸ್ಕಾಂ ಸಿಬಂದಿ, ಅಧಿಕಾರಿಗಳು ಅವಿರತವಾಗಿ ಶ್ರಮಿಸಿ ಗ್ರಾಹಕರ ಸಹಕಾರದಿಂದ ವಿದ್ಯುತ್‌ ಪೂರೈಕೆಯಲ್ಲಿನ ಅಡಚಣೆಗಳನ್ನು ಸರಿಪಡಿಸುತ್ತಿದ್ದಾರೆ. ವಿದ್ಯುತ್‌ ಶುಲ್ಕ ಪಾವತಿಸಲು ಬಾಕಿ ಇರುವ ಗ್ರಾಹಕರು ಸ್ವಯಂಪ್ರೇರಿತರಾಗಿ ಬಂದು ವಿದ್ಯುತ್‌ ಬಿಲ್‌ ಪಾವತಿಸಿ ಇನ್ನಷ್ಟು ಉತ್ತಮ ಸೇವೆ ನೀಡಲು ಸಹಕಾರ ನೀಡಬೇಕಾಗಿದೆ.
– ಪ್ರಶಾಂತ್‌ ಕುಮಾರ್‌ ಮಿಶ್ರಾ, ವ್ಯವಸ್ಥಾಪಕ ನಿರ್ದೇಶಕರು-ಮೆಸ್ಕಾಂ

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.