ಉಡುಪಿಯಲ್ಲಿಂದು 53 ಮಂದಿಗೆ ಸೋಂಕು ದೃಢ: ಇನ್ನೂ ಪರೀಕ್ಷೆಗೆ ಬಾಕಿಯಿದೆ 1749 ಸ್ಯಾಂಪಲ್ಸ್


Team Udayavani, Jul 13, 2020, 6:00 PM IST

ಉಡುಪಿಯಲ್ಲಿಂದು 53 ಮಂದಿಗೆ ಸೋಂಕು ದೃಢ: ಇನ್ನೂ ಪರೀಕ್ಷೆಗೆ ಬಾಕಿಯಿದೆ 1749 ಸ್ಯಾಂಪಲ್ಸ್

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 53 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಜಿಲ್ಲೆಯ ಕೋವಿಡ್19 ಸೋಂಕಿತರ ಸಂಖ್ಯೆ 1661ಕ್ಕೆ ಏರಿಕೆಯಾಗಿದೆ.

ಕುಂದಾಪುರದಲ್ಲಿ ಇಬ್ಬರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಪವಿಭಾಗ ಕಚೇರಿಯ ಓರ್ವ ಪೊಲೀಸ್ ಸಿಬ್ಬಂದಿ,  ಹೈವೇ ಪ್ಯಾಟ್ರೋಲ್ ಕರ್ತವ್ಯದಲ್ಲಿದ್ದ ಎಎಸ್ ಐ ಮತ್ತು ಅವರ ಕಾರು ಚಾಲಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿಂದು 313 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆದಿದ್ದು, ಅದರಲ್ಲಿ 260 ಮಾದರಿಗಳ ವರದಿ ನೆಗೆಟಿವ್ ಆಗಿದ್ದರೆ, 53 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಎಂದು ಪತ್ತೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸೋಂಕು ದೃಢವಾದ 1661 ಮಂದಿಯಲ್ಲಿ 1280 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 378 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 22,533 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಅದರಲ್ಲಿ 19,123 ಜನರ ವರದಿ ನೆಗಟಿವ್ ಬಂದಿದೆ. 1661 ಮಂದಿಯ ವರದಿ ಪಾಸಿಟಿವ್ ಆಗಿದೆ. ಜಿಲ್ಲೆಯಲ್ಲಿ ಇನ್ನೂ 1749 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲು ಬಾಕಿಯಿದೆ.

ಟಾಪ್ ನ್ಯೂಸ್

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ತಾಂತ್ರಿಕ ಸಮಸ್ಯೆ: ಏರುತ್ತಿಲ್ಲ ಗೃಹಲಕ್ಷ್ಮೀ ನೋಂದಣಿ ಪ್ರಮಾಣ

Udupi ತಾಂತ್ರಿಕ ಸಮಸ್ಯೆ: ಏರುತ್ತಿಲ್ಲ ಗೃಹಲಕ್ಷ್ಮೀ ನೋಂದಣಿ ಪ್ರಮಾಣ

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

11-theerthahalli

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.