ಕಾರ್ಕಳಕ್ಕೆ ಈವರೆಗೆ 922 ಮಂದಿ ಹೊರ ರಾಜ್ಯದಿಂದ ಆಗಮನ


Team Udayavani, May 15, 2020, 5:52 AM IST

ಕಾರ್ಕಳಕ್ಕೆ ಈವರೆಗೆ 922 ಮಂದಿ ಹೊರ ರಾಜ್ಯದಿಂದ ಆಗಮನ

ಕಾರ್ಕಳ: ಗುರುವಾರ ಸಂಜೆವರೆಗೆ 213 ಮಂದಿ ಹೊರರಾಜ್ಯದಿಂದ ಕಾರ್ಕಳಕ್ಕೆ ಬಂದಿದ್ದು, ಮೇ 9ರಿಂದ ಒಟ್ಟು 922 ಮಂದಿ ಕಾರ್ಕಳ ಹಾಗೂ ಹೆಬ್ರಿ ತಾಲೂಕಿಗೆ ಆಗಮಿಸಿರುತ್ತಾರೆ. ಕ್ವಾರಂಟೈನ್ ಕೇಂದ್ರಗಳಾಗಿ ಸಿದ್ಧಪಡಿಸಲಾಗಿದ್ದ ಸಭಾಂಗಣ, ಹೊಟೇಲ್‌, ಶಾಲಾ ಕಾಲೇಜುಗಳಲ್ಲಿ ಹೊರ ರಾಜ್ಯದಿಂದ ಬಂದವರು ತಂಗಿದ್ದು, ಅಲ್ಲಿಯೇ ಅವರಿಗೆ ಬೇಕಾದ ಸಕಲ ಸೌಕರ್ಯ ಒದಗಿಸಿಕೊಡಲಾಗಿದೆ. ಕಾರ್ಕಳ ತಾಲೂಕಿನಲ್ಲಿ ಶಾಸಕ ವಿ. ಸುನಿಲ್‌ ಕುಮಾರ್‌ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ ಪುರಂದರ ಹೆಗ್ಡೆ, ಪುರಸಭಾ ಮುಖ್ಯಾ ಧಿಕಾರಿ ರೇಖಾ ಜೆ. ಶೆಟ್ಟಿ, ವಿವಿಧ ಇಲಾಖಾಧಿಕಾರಿ, ಸಿಬಂದಿ ವರ್ಗದವರು ಬಹಳ ಅಚ್ಚುಕಟ್ಟಾಗಿ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದ್ದು, ಯಾವೊಂದೂ ಲೋಪವಾಗದಂತೆ ಸಕಲ ವ್ಯವಸ್ಥೆ ಒದಗಿಸಿಕೊಡಲಾಗಿದೆ. ಕೆಲವೊಂದು ಕ್ವಾರಂಟೈನ್ ಕೇಂದ್ರಗಳಿಗೆ ಟಿವಿ ಕಲ್ಪಿಸಲಾಗಿದ್ದು, ದಾನಿಗಳ ಸಹಕಾರದೊಂದಿಗೆ ಶುಚಿರುಚಿಯಾದ ಊಟೋಪಚಾರ ನೀಡಲಾಗುತ್ತಿದೆ.

ಬಂಡಿಮಠ ಏಕಗವಾಕ್ಷಿ ನೋಂದಣಿ ಕೇಂದ್ರ
ಬಂಡಿಮಠ ಬಸ್‌ ನಿಲ್ದಾಣದಲ್ಲಿ ಹೊರ ರಾಜ್ಯದಿಂದ ಆಗಮಿಸುವವರ ತಪಾಸಣೆ, ನೋಂದಣಿ ಕಾರ್ಯ ಮಾಡಲಾಗುತ್ತಿದೆ. ಅಲ್ಲಿಂದ ಹೊರರಾಜ್ಯದವರಿಗಾಗಿ ನಿಗದಿಗೊಳಿಸಿದ ಕ್ವಾರಂಟೈನ್ ಕೇಂದ್ರಗಳಿಗೆ ಕರೆತರಲಾಗುತ್ತಿದೆ. ದಿನದ 24 ಗಂಟೆಯೂ ನೋಂದಣಿ ಕೇಂದ್ರ ತೆರೆದಿದ್ದು, ಅಲ್ಲಿಗೆ ನಿಯೋಜಿಸಿದ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಾ.ಪಂ. ಇಒ ಡಾ. ಮೇ. ಹರ್ಷ ಕೆ.ಬಿ., ಬಿಇಒ ಶಶಿಧರ್‌ ಜಿ.ಎಸ್‌. ಅಲ್ಲಿನ ಉಸ್ತುವಾರಿ ವಹಿಸಿಕೊಂಡಿರುತ್ತಾರೆ.

ಬೃಹತ್ ಪರದೆ ಅಳವಡಿಕೆ
ಬಂಡಿಮಠದಲ್ಲಿ ನೋಂದಣಿ ಸಂದರ್ಭ ಹೊರರಾಜ್ಯದವರಿಗೆ ಸಮಯ ಕಳೆಯಲು ಬೃಹತ್ ಟಿವಿ ಪರದೆ ಅಳವಡಿಸಲಾಗಿದೆ. ಪಕ್ಕದಲ್ಲಿ ಆರೋಗ್ಯ ತಪಾಸಣೆ ಕೇಂದ್ರ, ಮೈಕ್‌ ವ್ಯವಸ್ಥೆಯೂ ಇದೆ. ಸುರಕ್ಷೆತೆಗಾಗಿ ಬಂಡಿಮಠ ಮೈದಾನದಲ್ಲಿ ಬ್ಯಾರಿಕೇಡ್‌ ಅನ್ನೂ ಅಳವಡಿಸಲಾಗಿದೆ. ಶಾಸಕರು ಪದೇ ಪದೇ ಅಲ್ಲಿಗಾಗಮಿಸಿ ಮಾಹಿತಿ ಪಡೆದುಕೊಂಡು ಮಾರ್ಗದರ್ಶನ ನೀಡುತ್ತಿದ್ದಾರೆ.

ಹಗಲಿರುಳು ಶ್ರಮಿಸುತ್ತಿರುವ ಸ್ವಯಂ ಸೇವಕರು
ಬಂಡಿಮಠ ಏಕಗವಾಕ್ಷಿ ಕೇಂದ್ರ, ಕ್ವಾರಂಟೈನ್ ಕೇಂದ್ರ, ಊಟೋಪಚಾರ ಒದಗಿಸುವಲ್ಲಿ ಸರಕಾರಿ ಅಧಿಕಾರಿ, ಸಿಬಂದಿ ವರ್ಗದೊಂದಿಗೆ ಕಾರ್ಕಳದ ಅನೇಕ ಯುವಕರು ಕೈಜೋಡಿಸಿಕೊಂಡಿದ್ದಾರೆ. ಈ ಯುವಕರು ಸೇವಾ ಮನೋಭಾವದೊಂದಿಗೆ ಹಗಲಿರುಳು ಶ್ರಮಿಸುತ್ತಿದ್ದು, ಹೊರರಾಜ್ಯದಿಂದ ಬಂದವರಿಗೆ ಯಾವೊಂದೂ ತೊಂದರೆಯಾಗದಂತೆ ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.