ಪೇಜಾವರ ಶ್ರೀಗಳ ಕುರಿತ ಘಟನೆಗಳನ್ನು ಆಧರಿಸಿ ಪುಸ್ತಕ ಹೊರ ತರುವ ಯೋಜನೆ; ಮಾಹಿತಿಗಾಗಿ ಮನವಿ


Team Udayavani, Aug 4, 2020, 7:49 AM IST

ಪೇಜಾವರ ಶ್ರೀಗಳ ಕುರಿತ ಘಟನೆಗಳನ್ನು ಆಧರಿಸಿ ಪುಸ್ತಕ ಹೊರ ತರುವ ಯೋಜನೆ; ಮಾಹಿತಿಗಾಗಿ ಮನವಿ

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಕುರಿತ ಘಟನೆಗಳನ್ನು ಆಧರಿಸಿ ಪುಸ್ತಕವನ್ನು ಹೊರ ತರುವ ಯೋಜನೆ ಇದೆ. ಇವರಿಗೆ ಸಂಬಂಧಿಸಿದ ವಸ್ತುಗಳು, ಅಪೂರ್ವ ಮಾಹಿತಿಗಳನ್ನು ಕಳುಹಿಸಿಕೊಡಲು ವಿನಂತಿಸಲಾಗಿದೆ.

ಸ್ವಾಮೀಜಿಯವರು ಊರುಗಳಿಗೆ ಭೇಟಿ ನೀಡಿದಾಗ ಅವರು ಮಾಡಿದ ಉಪನ್ಯಾಸಗಳು, ಪತ್ರಿಕಾ ಹೇಳಿಕೆಗಳು, ಸಂದರ್ಶನಗಳು, ವಿಡಿಯೋಗಳು ಅವರಿಗೆ ಸಂಬಂಧಿಸಿದ ಮಾಹಿತಿಗಳು, ಅವರ ತಪಸ್ಸಿನ ಬಲದಿಂದ ನಡೆದ ಅಪೂರ್ವ ಅತಿಮಾನುಷ ಘಟನೆಗಳನ್ನು, ಪಾದುಕೆ ಮೊದಲಾದ ವಸ್ತುಗಳನ್ನು ಕಳುಹಿಸಿಕೊಡಲು ತಿಳಿಸಲಾಗಿದೆ.

ಅನೇಕರು ದೇಶದ ಅನೇಕ ಕಡೆ ಗಳಿಂದ ಅವರಕುರಿತ, ಕೃತಿಗಳನ್ನು, ಲೇಖನಗಳನ್ನು ಅಪೇಕ್ಷಿಸುತ್ತಿದ್ದಾರೆ. ಈಗ ಅವೆಲ್ಲವನ್ನೂ ಶೀಘ್ರವಾಗಿ ಸಂಗ್ರಹಿಸುವ ಕೆಲಸವಾಗುತ್ತಿದೆ. ಶ್ರೀಪಾದರ ಕುರಿತ ಬೇರೆ ಬೇರೆ ಧಾರ್ಮಿಕ ವ್ಯಕ್ತಿಗಳು, ಕವಿಗಳು, ಸಾಹಿತಿಗಳು, ರಾಜಕಾರಣಿಗಳು, ವಿಜ್ಞಾನಿಗಳು ಸೇರಿದಂತೆ ಇನ್ನಿತರ ಯಾವುದೇ ಕ್ಷೇತ್ರದವರ ಲೇಖನಗಳ ಸಂಗ್ರಹವಿದ್ದರೆ, ಅಥವಾ ಶ್ರೀಪಾದರೇ ಸ್ವತಃ ಆಯಾ ಸಂದರ್ಭಗಳಲ್ಲಿ ಬೇರೆ ಬೇರೆ ಪತ್ರಿಕೆಗಳಲ್ಲಿ, ಪುಸ್ತಕಗಳಲ್ಲಿ ಬರೆದ ಲೇಖನಗಳ ಸಂಗ್ರಹವಿದ್ದರೆ ಮತ್ತು ತಾವೇ ಯಾರಾದರೂ ಶ್ರೀಪಾದರ ಮೇಲೆ ಹಾಡುಗಳನ್ನು, ಲಾವಣಿಗಳನ್ನು, ಕೃತಿಗಳನ್ನು ರಚಿಸಿದ್ದರೆ ದಯವಿಟ್ಟು ಕಳುಹಿಸಿಕೊಡಿ. ಅವೆಲ್ಲವೂ ಒಂದೇ ಕಡೆಯಲ್ಲಿ ಸಂಗ್ರಹವಾಗುತ್ತವೆ.

ಸಂಪರ್ಕ ವಿಳಾಸ: ಸಿ.ಎಚ್‌. ಬದರಿ ಆಚಾರ್ಯ, ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ತರಿಗುಪ್ಪೆ ರಸ್ತೆ, ಬೆಂಗಳೂರು (ದೂ: 9480620304).

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.