ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ
Team Udayavani, Apr 1, 2023, 4:25 PM IST
ಶಿರ್ವ: ಅಳಿವಿನಂಚಿನಲ್ಲಿರುವ ತುಳುನಾಡಿನ ಕೊರಗ ಭಾಷೆಯಲ್ಲಿ ತನ್ನ ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ತನ್ನ ನೆಂಟರಿಷ್ಟರಿಗೆ ಹಂಚುವ ಮೂಲಕ ರಮೇಶ್ ಮಂಚಕಲ್ ಅವರು ತಮ್ಮ ಜನಾಂಗದ ಭಾಷಾಭಿಮಾನ ಮೆರೆದಿದ್ದಾರೆ.
ಮೂಲತಃ ಶಿರ್ವಕೋಡು ಪಂಜಿಮಾರಿನವರಾದ ರಮೇಶ್ ಅವರು ವಾಮಂಜೂರಿನಲ್ಲಿ ನೆಲೆಸಿದ್ದು, ಎ. 2 ರಂದು ತನ್ನ ಪುತ್ರ ಲೇಖರಾಜ್ ಗೆ ಕೋಡಿಕಲ್ ನ ವೇದಾವತಿಯೊಂದಿಗೆ ಮಂಗಳೂರು ಉರ್ವಸ್ಟೋರ್ ನ ಡಾ|ಬಿ.ಆರ್. ಆಂಬೇಡ್ಕರ್ ಭವನದಲ್ಲಿ ನಡೆಯುವ ಮದುವೆಯ ಆಮಂತ್ರಣ ಪತ್ರಿಕೆಯನ್ನು ಕೊರಗ ಭಾಷೆಯಲ್ಲಿ ಮುದ್ರಿಸಿದ್ದು, ಗಮನ ಸೆಳೆದಿದೆ.
ಇದನ್ನೂ ಓದಿ:ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ
ಅಳಿವಿನಂಚಿನಲ್ಲಿರುವ ಭಾಷೆಯನ್ನು ಉಳಿಸಲು ಇದೊಂದು ಪ್ರಾಮಾಣಿಕ ಪ್ರಯತ್ನವಾಗಿದ್ದು, ಮುಂದಿನ ಪೀಳಿಗೆಗೆ ಮಾದರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ