ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ರಾಸಾಯನಿಕ ಬಳಸಿ, ಬಿರುಕು ಮೂಡಿಸಿ ಬಂಡೆ ಕಟ್ಟಿಂಗ್‌

Team Udayavani, May 31, 2023, 3:59 PM IST

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಉಡುಪಿ: ಸಂತೆಕಟ್ಟೆಯಲ್ಲಿ ನಿರ್ಮಾಣ ವಾಗುತ್ತಿರುವ ಓವರ್‌ಪಾಸ್‌ ನಿರ್ಮಾಣಕ್ಕೆ ಕಲ್ಲು ಬಂಡೆ ಅಡ್ಡಿಯಾಗಿದ್ದು, ಓವರ್‌ ಪಾಸ್‌ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ.ನಿರ್ಮಾಣ ಸಂಸ್ಥೆಗೆ ಅವಧಿಯೊಳಗೆ ಕಾಮಗಾರಿ ಮುಗಿಸಲು ಬಂಡೆಕಲ್ಲು ಅಡ್ಡಿಯಾಗಿ ದೊಡ್ಡ ತಲೆನೋವು ಮೂಡಿಸಿದೆ.

ಜನವಸತಿ ಪ್ರದೇಶವಾಗಿರುವುದರಿಂದ ಸ್ಫೋಟಕ ಬಳಸಿ ಬಂಡೆ ಕಲ್ಲು ಒಡೆಯುವಂತಿಲ್ಲ. ಇದಕ್ಕೆ ಪರ್ಯಾಯವಾಗಿ ರಾಸಾಯನಿಕ ಪೌಡರ್‌ ಬಳಸಿ, ಕಲ್ಲಿನ ಒಳಗೆ ಲಘುವಾಗಿ ಸ್ಫೋಟಿಸಿ ಬಂಡೆಕಲ್ಲಿನಲ್ಲಿ ಬಿರುಕು ಮೂಡಿಸಲಾಗುತ್ತದೆ. ಅನಂತರ ಒಂದೊಂದು ಕಡೆಯಿಂದ ಯಂತ್ರಗಳಿಂದ ಕಲ್ಲನ್ನು ತುಂಡರಿಸಿಕೊಂಡು ಬರಲಾಗುತ್ತದೆ ಎಂದು ಎಂಜಿನಿಯರ್‌ಗಳು ಮಾಹಿತಿ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 10 ದಿನದ ಒಳಗೆ ಕಲ್ಲು ತೆರವು ಕಾರ್ಯಪೂರ್ಣಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಗಾಲದಲ್ಲಿ ಕೆಲಸ ಸ್ಥಗಿತ
ಕಾಮಗಾರಿ ಆರಂಭಿಸುವ ಮುನ್ನ ಮೂರು ತಿಂಗಳ ಒಳಗೆ ಓವರ್‌ಪಾಸ್‌ ಫೌಂಡೇಶನ್‌ ಕೆಲಸ ಸಂಪೂರ್ಣ ಮುಗಿಸುವ ಯೋಜನೆ ರೂಪಿಸಲಾಗಿತ್ತು. ಇನ್ನೂ ಫೌಂಡೇಶನ್‌ ಕೆಲಸ ಪೂರ್ಣಗೊಂಡಿಲ್ಲ. ಫೌಂಡೇಶನ್‌ ಕೆಲಸ ಪೂರ್ಣಗೊಂಡಿದ್ದರೆ ಪೂರಕ ಕಾಮಗಾರಿ ನಡೆಸಲು ಅನುಕೂಲವಾಗುತ್ತಿತ್ತು. ಸದ್ಯಕ್ಕೆ ಮಳೆಗಾಲ ದಲ್ಲಿ ಈ ಕೆಲಸ ನಿರ್ವಹಣೆ ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಮಳೆಗಾಲದಲ್ಲಿ
ಕಾಡುವ ಸಮಸ್ಯೆ
ಜನರ ಬಹುಕಾಲದ ಬೇಡಿಕೆಯಂತೆ 27.4 ಕೋ. ರೂ. ವೆಚ್ಚದಲ್ಲಿ 1 ಕಿ. ಮೀ. ಅಂತರದಲ್ಲಿ ಓವರ್‌ಪಾಸ್‌ ನಿರ್ಮಾಣವಾಗುತ್ತಿದೆ. ಮಳೆಗಾಲ ಮೊದಲೇ ಆರಂಭಿಕ ಹಂತದ ಕಾಮಗಾರಿ ಬಹುತೇಕ ಮುಗಿಸಿದ್ದರೆ ಅನುಕೂಲವಾಗುತ್ತಿತ್ತು. ಒಟ್ಟಾರೆ ಯೋಜನೆ ಇನ್ನೂ ಒಂದು ವರ್ಷ ಆಗಬಹುದು ಎನ್ನಲಾಗುತ್ತಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಸಾಕಷ್ಟು ಡೈವರ್ಶನ್‌ಗಳನ್ನು ರೂಪಿಸಿಕೊಡಲಾಗಿದೆ. ಆದರೂ ಸಂಚಾರ ದಟ್ಟಣೆ, ವಾಹನ ಸವಾರರಿಗೆ ಕಿರಿಕಿರಿ ತಪ್ಪಿದ್ದಿಲ್ಲ. ನಿತ್ಯ ಬೆಳಗ್ಗೆ, ಸಂಜೆ ಸಮಯದಲ್ಲಿ ಟ್ರಾಫಿಕ್‌ ಒತ್ತಡ ಸಾಕಷ್ಟಿರುತ್ತದೆ. ಈ ಸಮಸ್ಯೆ ಮಳೆಗಾಲದಲ್ಲಿ ಮತ್ತಷ್ಟು ಹೆಚ್ಚಾಗಬಹುದು. ಅಪಘಾತ, ಅವಘಡ ಸಂಭವಿಸದಂತೆ ಹೆದ್ದಾರಿ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಸಾಕಷ್ಟು ಎಚ್ಚರವಹಿಸಬೇಕಿದೆ.

 

ಟಾಪ್ ನ್ಯೂಸ್

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ  ಗಾಯ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ ಗಾಯ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.