ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ರಾಸಾಯನಿಕ ಬಳಸಿ, ಬಿರುಕು ಮೂಡಿಸಿ ಬಂಡೆ ಕಟ್ಟಿಂಗ್‌

Team Udayavani, May 31, 2023, 3:59 PM IST

ಸಂತೆಕಟ್ಟೆ ಓವರ್‌ಪಾಸ್‌ ನಿರ್ಮಾಣಕ್ಕೆ ಬಂಡೆ ಅಡ್ಡಿ

ಉಡುಪಿ: ಸಂತೆಕಟ್ಟೆಯಲ್ಲಿ ನಿರ್ಮಾಣ ವಾಗುತ್ತಿರುವ ಓವರ್‌ಪಾಸ್‌ ನಿರ್ಮಾಣಕ್ಕೆ ಕಲ್ಲು ಬಂಡೆ ಅಡ್ಡಿಯಾಗಿದ್ದು, ಓವರ್‌ ಪಾಸ್‌ ನಿರ್ಮಾಣ ಕಾಮಗಾರಿ ಕುಂಟುತ್ತ ಸಾಗಿದೆ.ನಿರ್ಮಾಣ ಸಂಸ್ಥೆಗೆ ಅವಧಿಯೊಳಗೆ ಕಾಮಗಾರಿ ಮುಗಿಸಲು ಬಂಡೆಕಲ್ಲು ಅಡ್ಡಿಯಾಗಿ ದೊಡ್ಡ ತಲೆನೋವು ಮೂಡಿಸಿದೆ.

ಜನವಸತಿ ಪ್ರದೇಶವಾಗಿರುವುದರಿಂದ ಸ್ಫೋಟಕ ಬಳಸಿ ಬಂಡೆ ಕಲ್ಲು ಒಡೆಯುವಂತಿಲ್ಲ. ಇದಕ್ಕೆ ಪರ್ಯಾಯವಾಗಿ ರಾಸಾಯನಿಕ ಪೌಡರ್‌ ಬಳಸಿ, ಕಲ್ಲಿನ ಒಳಗೆ ಲಘುವಾಗಿ ಸ್ಫೋಟಿಸಿ ಬಂಡೆಕಲ್ಲಿನಲ್ಲಿ ಬಿರುಕು ಮೂಡಿಸಲಾಗುತ್ತದೆ. ಅನಂತರ ಒಂದೊಂದು ಕಡೆಯಿಂದ ಯಂತ್ರಗಳಿಂದ ಕಲ್ಲನ್ನು ತುಂಡರಿಸಿಕೊಂಡು ಬರಲಾಗುತ್ತದೆ ಎಂದು ಎಂಜಿನಿಯರ್‌ಗಳು ಮಾಹಿತಿ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 10 ದಿನದ ಒಳಗೆ ಕಲ್ಲು ತೆರವು ಕಾರ್ಯಪೂರ್ಣಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಗಾಲದಲ್ಲಿ ಕೆಲಸ ಸ್ಥಗಿತ
ಕಾಮಗಾರಿ ಆರಂಭಿಸುವ ಮುನ್ನ ಮೂರು ತಿಂಗಳ ಒಳಗೆ ಓವರ್‌ಪಾಸ್‌ ಫೌಂಡೇಶನ್‌ ಕೆಲಸ ಸಂಪೂರ್ಣ ಮುಗಿಸುವ ಯೋಜನೆ ರೂಪಿಸಲಾಗಿತ್ತು. ಇನ್ನೂ ಫೌಂಡೇಶನ್‌ ಕೆಲಸ ಪೂರ್ಣಗೊಂಡಿಲ್ಲ. ಫೌಂಡೇಶನ್‌ ಕೆಲಸ ಪೂರ್ಣಗೊಂಡಿದ್ದರೆ ಪೂರಕ ಕಾಮಗಾರಿ ನಡೆಸಲು ಅನುಕೂಲವಾಗುತ್ತಿತ್ತು. ಸದ್ಯಕ್ಕೆ ಮಳೆಗಾಲ ದಲ್ಲಿ ಈ ಕೆಲಸ ನಿರ್ವಹಣೆ ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಮಳೆಗಾಲದಲ್ಲಿ
ಕಾಡುವ ಸಮಸ್ಯೆ
ಜನರ ಬಹುಕಾಲದ ಬೇಡಿಕೆಯಂತೆ 27.4 ಕೋ. ರೂ. ವೆಚ್ಚದಲ್ಲಿ 1 ಕಿ. ಮೀ. ಅಂತರದಲ್ಲಿ ಓವರ್‌ಪಾಸ್‌ ನಿರ್ಮಾಣವಾಗುತ್ತಿದೆ. ಮಳೆಗಾಲ ಮೊದಲೇ ಆರಂಭಿಕ ಹಂತದ ಕಾಮಗಾರಿ ಬಹುತೇಕ ಮುಗಿಸಿದ್ದರೆ ಅನುಕೂಲವಾಗುತ್ತಿತ್ತು. ಒಟ್ಟಾರೆ ಯೋಜನೆ ಇನ್ನೂ ಒಂದು ವರ್ಷ ಆಗಬಹುದು ಎನ್ನಲಾಗುತ್ತಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಸಾಕಷ್ಟು ಡೈವರ್ಶನ್‌ಗಳನ್ನು ರೂಪಿಸಿಕೊಡಲಾಗಿದೆ. ಆದರೂ ಸಂಚಾರ ದಟ್ಟಣೆ, ವಾಹನ ಸವಾರರಿಗೆ ಕಿರಿಕಿರಿ ತಪ್ಪಿದ್ದಿಲ್ಲ. ನಿತ್ಯ ಬೆಳಗ್ಗೆ, ಸಂಜೆ ಸಮಯದಲ್ಲಿ ಟ್ರಾಫಿಕ್‌ ಒತ್ತಡ ಸಾಕಷ್ಟಿರುತ್ತದೆ. ಈ ಸಮಸ್ಯೆ ಮಳೆಗಾಲದಲ್ಲಿ ಮತ್ತಷ್ಟು ಹೆಚ್ಚಾಗಬಹುದು. ಅಪಘಾತ, ಅವಘಡ ಸಂಭವಿಸದಂತೆ ಹೆದ್ದಾರಿ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಸಾಕಷ್ಟು ಎಚ್ಚರವಹಿಸಬೇಕಿದೆ.

 

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.