ಏಣಗುಡ್ಡೆ: ಸಾಂಪ್ರದಾಯಿಕ ಮುಳ್ಳಮುಟ್ಟೆ ಆಚರಣೆ
ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಸಾಂಪ್ರದಾಯಿಕ ಹಬ್ಬ
Team Udayavani, Nov 15, 2020, 9:35 PM IST
ಏಣಗುಡ್ಡೆ ನೀಚ ದೈವಸ್ಥಾನದ ಬಳಿ ಮುಳ್ಳಮುಟ್ಟೆಯನ್ನು ಸುಡುವ ಆಚರಣೆ ನಡೆಯಿತು.
ಕಟಪಾಡಿ: ಕಟಪಾಡಿ ಏಣಗುಡ್ಡೆ ನೀಚ ದೈವಸ್ಥಾನದ ಬಳಿ ಶನಿವಾರ ಮುಂಜಾವಿನಲ್ಲಿ ಮುಳ್ಳಮುಟ್ಟೆಯನ್ನು ಸುಡುವ ಆಚರಣೆಯು ಕಂಡು ಬಂದಿರುತ್ತದೆ.ತುಳುನಾಡಿನಲ್ಲಿ ನಡೆದು ಬಂದ ಕೋಲ, ಬಲಿ, ನೇಮ, ಅಂಕ, ಆಯನ, ಮಾರಿ, ಮಗ್ಗಿನ, ನಾಗಾರಾಧನೆ, ಭೂತಾರಾಧನೆ, ಜತೆಗೆ ಮುಳ್ಳಮುಟ್ಟೆಯು ಬೆಸೆದುಬಂದ ಸಂಪ್ರದಾಯವಾಗಿದೆ.
ಮುಳ್ಳಮುಟ್ಟೆಯ ಆಚರಣೆಯ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ದೈವಸ್ಥಾನದ ಮುಖ್ಯಸ್ಥ ಆನಂದ ಮಾಬ್ಯಾನ್, ಗುರಿಕಾರರಾದ ದಾಮೋದರ ಕೆ. ಪೂಜಾರಿ ನಡುಮನೆ, ಸೂರಪ್ಪ ಕುಂದರ್, ವಿನೋದರ ಪೂಜಾರಿ, ಮದಿಪು ನಾರಾಯಣ ಪೂಜಾರಿ, ಹರಿದಾಸ ಶ್ರೀಯಾನ್, ಗಣೇಶ್ ಮಿತ್ತೂಟ್ಟು, ರಾಜೇಂದ್ರ ಆಚಾರ್ಯ, ಸಿದ್ಧಾಂತ್ ಎ. ಮಾಬ್ಯಾನ್ ಮೊದಲಾದವರು ಸಾಂಪ್ರದಾಯಿಕ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ಅರ್ಚಕ ರಮೇಶ್ ಕೋಟ್ಯಾನ್, ಸಮೀರ್ ಅಂಚನ್, ಕೃಷ್ಣ ಪೂಜಾರಿ ಸಾಂಪ್ರದಾಯಿಕ ಪೂಜಾ ವಿಧಿಗಳನ್ನು ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ