ಮಲ್ಪೆ: ಆರ್ಥಿಕ ಸಮಸ್ಯೆ ಹಿನ್ನಲೆಯಲ್ಲಿ ಬೋಟ್ ಗೆ ನೇಣು ಹಾಕಿ ಯುವಕ ಆತ್ಮಹತ್ಯೆ
Team Udayavani, Jun 10, 2020, 1:41 PM IST
ಉಡುಪಿ: ಹಣಕಾಸಿನ ಸಂಕಷ್ಟದಿಂದ ಮನನೊಂದ ಯುವಕನೋರ್ವ ಲಂಗರು ಹಾಕಿದ್ದ ಬೋಟ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಲ್ಪೆ ಬಂದರಿನಲ್ಲಿ ನಡೆದಿದೆ.
ಮೃತ ಯುವಕನನ್ನು ತೊಟ್ಟಂ ಸಮೀಪದ ಪೌಂಜಿ ಗುಡ್ಡೆ ನಿವಾಸಿ ಭಾಗ್ಯರಾಜ್ ಎಂದು ಗುರುತಿಸಲಾಗಿದೆ.
ಈತ ಸಾಲ ಮಾಡಿ ಮೀನುಗಾರಿಕಾ ಬೋಟ್ ಮತ್ತು ಮನೆ ಖರೀದಿ ಮಾಡಿದ್ದ ಎನ್ನಲಾಗಿದೆ. ಆದರೆ ನಂತರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ. ಈ ಕಾರಣದಿಂದ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಮಲ್ಪೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್