“ಪರಿಸರಕ್ಕೆ ಹಾನಿಯಾಗದಂತೆ ಕಾರ್ಯ ನಿರ್ವಹಿಸಿ’

 ಕಾರ್ಕಳ: ಸಚಿವರಿಂದ ಹವಾಲ್ದಾರಬೆಟ್ಟು ಮ್ಯಾನೇಜ್‌ಮೆಂಟ್‌ ಘಟಕ ಪರಿಶೀಲನೆ

Team Udayavani, Sep 26, 2021, 3:01 AM IST

“ಪರಿಸರಕ್ಕೆ ಹಾನಿಯಾಗದಂತೆ ಕಾರ್ಯ ನಿರ್ವಹಿಸಿ’

ಕಾರ್ಕಳ: ಪುರಸಭೆ ವ್ಯಾಪ್ತಿಯ ಹವಾಲ್ದಾರಬೆಟ್ಟು ತ್ಯಾಜ್ಯ ಶುದ್ಧೀಕರಣ ಟ್ರೀಟ್‌ಮೆಂಟ್‌ ಪ್ಲಾಂಟ್‌ ಅನ್ನು ಹೊಸ ತಂತ್ರಜ್ಞಾನ ಬಳಸಿಕೊಂಡು ಯಾವುದೇ ಲೋಪವಾಗದಂತೆ, ಪರಿಸರಕ್ಕೂ ಹಾನಿಯಾಗದಂತೆ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಇಂಧನ ಸಚಿವ ವಿ. ಸುನಿಲ್‌ಕುಮಾರ್‌ ಸೂಚನೆ ನೀಡಿದರು.

ಪುರಸಭೆ ವ್ಯಾಪ್ತಿಯ ಹವಾಲ್ದಾರಬೆಟ್ಟು ಒಳಚರಂಡಿ ತ್ಯಾಜ್ಯ ವಿಲೇವಾರಿ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಘಟಕದ ಕಾಮಗಾರಿ ವೀಕ್ಷಿಸಿದರು.

ಮಾನವ ತ್ಯಾಜ್ಯ ಇನ್ನಿತರ ಕಲ್ಮಶ ನೀರು ಸಂಗ್ರಹಿಸಿ, ಶುದ್ಧೀಕರಿಸುವ ಟ್ರೀಟ್‌ಮೆಂಟ್‌ ಪ್ಲಾಂಟ್‌ನಿಂದ ನೀರನ್ನು ಎಲ್ಲಿಗೆ ಬಿಡಲಾಗುತ್ತದೆ. ಅದರಿಂದ ಪರಿಸರಕ್ಕೆ ದುಷ್ಪರಿಣಾಮ ಬೀರದಂತೆ ಘಟಕ ಯಾವ ರೀತಿ ಕೆಲಸ ಮಾಡುತ್ತದೆ ಎಂದು ಎಂಜಿನಿಯರ್‌ ಅವರಿಂದ ಮಾಹಿತಿ ಪಡೆದುಕೊಂಡರು. ಮೈಕ್ರೋ ಬ್ಯಾಕ್ಟೀರಿಯ, ಏರ್‌ ವ್ಯವಸ್ಥೆಗಳಿಂದ ಶುದ್ಧೀಕರಿಸಿ ನೀರನ್ನು ವ್ಯವಸ್ಥಿತ ರೂಪದಲ್ಲಿ ಹೊರ ಬಿಡುವ ವ್ಯವಸ್ಥೆ ಗಳ ಬಗ್ಗೆ ಎಂಜಿನಿಯರ್‌ ಮಾಹಿತಿ ನೀಡಿದರು.

ಇದನ್ನೂ ಓದಿ:ತಂದೆ ಹತ್ಯೆ ಮಾಡಿ ಜೈಲು ಪಾಲಾದ ಮಗ:ಅನಾಥಾಶ್ರಮ ಸೇರಿದ ಬುದ್ದಿಮಾಂದ್ಯ ಮಕ್ಕಳು:ತಾಯಿ ಪಾಡು?

ಎಂಜಿನಿಯರ್‌ ರಕ್ಷಿತ್‌ ಘಟಕದ ಕುರಿತು ಮಾಹಿತಿ ನೀಡಿದರು. ಪುರಸಭೆ ಅಧ್ಯಕ್ಷೆ ಸುಮಾ ಕೇಶವ್‌, ಉಪಾಧ್ಯಕ್ಷೆ ಪಲ್ಲವಿ, ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಪುರಸಭೆ ಎಂಜಿನಿಯರ್‌ ಸೋಮಶೇಖರ್‌, ಆರೋಗ್ಯ ಅಧೀಕ್ಷಕಿ ಲೈಲಾ ಥಾಮಸ್‌, ಪುರಸಭೆ ಸದಸ್ಯರಾದ ಯೋಗೀಶ್‌ ದೇವಾಡಿಗ, ನೀತಾ ಆಚಾರ್ಯ, ಶಶಿಕಲಾ ಶೆಟ್ಟಿ, ಮೀನಾಕ್ಷಿ ಗಂಗಾಧರ್‌, ಭಾರತಿ ಅಮೀನ್‌, ಪ್ರದೀಪ್‌ ಕುಮಾರ್‌, ಪ್ರವೀಣ್‌ ಶೆಟ್ಟಿ, ನಾಮನಿರ್ದೇಶಿತ ಸದಸ್ಯರಾದ ಸಂತೋಷ್‌ ರಾವ್‌, ಪ್ರಸನ್ನ, ಘಟಕದ ಸೂಪರ್‌ವೈಸರ್‌ ಕಮಲಾಕ್ಷ, ಪುರಸಭೆ ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.