ಅನ್ವೇಷಣಾ- 2024: ಬಂಟಕಲ್‌ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ


Team Udayavani, Feb 17, 2024, 9:54 AM IST

2-shirva

ಶಿರ್ವ: ಧಾರವಾಡದ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಫೆ.13 ಮತ್ತು 14 ರಂದು ನಡೆದ ವಲಯ ಮಟ್ಟದ ಅನ್ವೇಷಣಾ-2024 ಸ್ಪರ್ಧೆಯಲ್ಲಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮೊದಲ ಐದು ವಿಜೇತ ತಂಡಗಳಲ್ಲಿ ಮೊದಲ, ಮೂರನೆಯ ಹಾಗೂ ಐದನೆಯ ವಿಜೇತ ತಂಡವಾಗಿ ಒಟ್ಟು ರೂ. 30,000/- ಬಹುಮಾನ ಪಡೆದು ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಈ ಸ್ಪರ್ಧೆಯಲ್ಲಿ ದಕ್ಷಿಣ ವಲಯದಿಂದ 40 ತಂಡಗಳು ಭಾಗವಹಿಸಿದ್ದವು. ಕರ್ನಾಟಕ ರಾಜ್ಯದ ನಾಲ್ಕು ವಲಯಗಳಲ್ಲಿ ಮೊದಲ ಹಂತದ ಸ್ಪರ್ಧೆ ನಡೆಸಿ ಅದರಲ್ಲಿ ವಿಜೇತರಾದ ತಂಡಗಳು ಫೆ.27 ರಿಂದ 29ರ ತನಕ ಬೆಂಗಳೂರಿನಲ್ಲಿ ಎರಡನೇ ಹಾಗೂ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸುತ್ತವೆ.

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಆ್ಯಂಡ್‌ ಮೆನ್‌ ಲರ್ನಿಂಗ್‌ ಡಾಟಾ ಸೈನ್ಸ್‌ ವಿಭಾಗ ಮುಖ್ಯಸ್ಥರಾದ ನಾಗರಾಜರಾವ್‌ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಜಯ್‌ರಾವ್‌ ಮತ್ತು ಧನುಷ್‌ ಶಾಸ್ತ್ರಿ ಅವರು ಹಿರಿಯಡ್ಕದ ಕೆಪಿಎಸ್‌ ಪ್ರೌಢಶಾಲಾ ವಿದ್ಯಾರ್ಥಿಗಳಾದ ನಾಗರಾಜ್‌ ಮತ್ತು ಆಯುಷ್‌ ಶೆಟ್ಟಿ ಅವರೊಂದಿಗೆಅಭಿವೃದ್ಧಿ ಪಡಿಸಿದ ಎ ಪ್ರಿಸಿಶನ್‌ ಕ್ರಾಪ್‌ ಪಲ್ಸ್‌-ಅಗ್ರಿಟೆಕ್‌ ಎಂಬ ಪ್ರಾಜೆಕ್ಟ್ ಗೆ ಪ್ರಥಮ ಸ್ಥಾನ ಗಳಿಸಿದೆ.

ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಜಿ ಎಸ್‌.ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಪೂಜಾ. ವಿ ಮತ್ತು ವಿಕ್ರಮ್‌ ಪೂಜಾರಿ ಅವರು ಇನ್ನಂಜೆಯ ಎಸ್‌ ವಿಎಸ್‌ ಪ್ರೌಢಶಾಲಾ ವಿದ್ಯಾರ್ಥಿಗಳಾದ ಮನ್ವಿತ್‌ ಮತ್ತು ಹರೀಶ್‌ ಅವರೊಂದಿಗೆ ಅಭಿವೃದ್ಧಿ ಪಡಿಸಿದ ಎಪಿನೆಕ್ಟ್ ಪ್ರಾಜೆಕ್ಟ್ ಗೆ 3ನೇ ಸ್ಥಾನ ಗಳಿಸಿದೆ.

ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಸದಾನಂದ .ಎಲ್‌ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ನಿಶಿತಾ ಬಿ. ರಾವ್‌ ಮತ್ತು ಪಂಚಮಿ ಹೆಬ್ಟಾರ್‌ ಅವರು ಒಳಕಾಡು ಜಿ ಎಚ್‌ಎಸ್‌ ಪ್ರೌಢಶಾಲಾ ವಿದ್ಯಾರ್ಥಿಗಳಾದ ವಿಶ್ವ ಮತ್ತು ಆಶ್ಲೇಷ್‌ ಅವರೊಂದಿಗೆ ಅಭಿವೃದ್ಧಿ ಪಡಿಸಿದ ಟ್ರ್ಯಾಶ್‌ಟ್ರ್ಯಾಕರ್‌ ಪ್ರಾಜೆಕ್ಟ್ ಗೆ 5ನೇ ಸ್ಥಾನ ಹಾಗೂ ಬಂಟಕಲ್‌ ವಿದ್ಯಾಸಂಸ್ಥೆಯ ಭೂಷಣ್‌ ಪೂಜಾರಿ ಮತ್ತು ಕೆ. ಅನುಷಾ ವಿ. ಪ್ರಭು ಅವರು ಕಾರ್ಕಳದ ಭುವನೇಂದ್ರ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸಿದ್ದರಾಜು ಮತ್ತು ಶ್ರೀವರ ಅವರೊಂದಿಗೆ ಅಭಿವೃದ್ಧಿ ಪಡಿಸಿದ ಪ್ರಾಜೆಕ್ಟ್ ಗೆ ಸಮಾಧಾನಕರ ಬಹುಮಾನ ದೊರೆತಿದೆ.

ಅನ್ವೇಷಣಾ-2024 ಸ್ಪರ್ಧೆ ಸ್ಪರ್ಧೆಯು ಆವಿಷ್ಕಾರಗಳಿಗೆ ಸೇತುವೆ ನಿರ್ಮಾಣ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಾಗಿದ್ದು, ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಸಿನೋಪ್ಸಿಸ್‌, ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್‌ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿಯಾಗಿ ಈ ಸ್ಪರ್ಧೆಯನ್ನು ಪ್ರಾಯೋಜಿಸುತ್ತಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತೀತಂಡದ ನಾಲ್ಕು ವಿದ್ಯಾರ್ಥಿಗಳಲ್ಲಿ ಇಬ್ಬರು ಸಮೀಪದ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿರಬೇಕು ಎಂಬ ನಿಯಮವು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನದ ಅಭಿವೃದ್ಧಿಗೆ ಸಹಕಾರಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬಂದಿ ವರ್ಗ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.