ಚೆಕ್ಪೋಸ್ಟ್ಗಳಲ್ಲಿ ಕಣ್ತಪ್ಪಿಸಿ ಬಂದರೆ ಕ್ವಾರಂಟೈನ್: ಡಿಸಿ
Team Udayavani, May 13, 2020, 11:22 AM IST
ಉಡುಪಿ: ಕೋವಿಡ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಡುವೆ ಗಡಿ ಭಾಗಗಳಲ್ಲಿನ ಚೆಕ್ ಪೋಸ್ಟ್ಗಳಲ್ಲಿ ತಪ್ಪಿಸಿಕೊಂಡು ಬಂದರೆ ಅಂತಹವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಒಳ ಪಡಿಸುತ್ತೆವೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಗಡಿಭಾಗದ ಚೆಕ್ಪೋಸ್ಟ್ ಗಳಲ್ಲಿ ಯಾರೂ ನಿಯಮ ಮೀರಿ ಅನುಮತಿಯಿಲ್ಲದೆ ಜಿಲ್ಲೆಯ ಒಳಗೆ ಬರುವುದಕ್ಕೆ, ಹೊರ ಹೋಗುವುದಕ್ಕೆ ಅವಕಾಶವಿಲ್ಲ. ಅಂತಹವರನ್ನು
ಕಡ್ಡಾಯವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತದೆ. ಹಳ್ಳಿಗಳಲ್ಲಿ ಗ್ರಾ.ಪಂ ಕಾರ್ಯಪಡೆಗೆ ನಗರ ಪ್ರದೇಶದಲ್ಲಿ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಕ್ವಾರಂಟೈನ್ಗೆ ಒಳಪಡಿಸುವ ಜವಾಬ್ದಾರಿ ಹೊರುತ್ತಾರೆ. ಹೊರ ರಾಜ್ಯಗಳಿಂದ ಯಾರಾದರೂ ತಪ್ಪಿಸಿ ಬಂದಿದ್ದರೆ ಸಾರ್ವಜನಿಕರು ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಬಂದ ತತ್ಕ್ಷಣ ಕ್ರಮ ಕೈಗೊಳ್ಳಲಾಗುವುದು. ಕಣ್ತಪ್ಪಿಸಿ ಬಂದವರ ಆರೋಗ್ಯ ಪರೀಕ್ಷೆ ನಡೆಸಿ ಕ್ವಾರಂಟೈನ್ ಮಾಡಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ