ಆತ್ರಾಡಿ, ಹಿರಿಯಡ್ಕ ಭಾಗದ ರಸ್ತೆ, ಚರಂಡಿ ಕೆಲಸ ಬಾಕಿ: ಸಾರ್ವಜನಿಕರಿಂದ ಆರೋಪ
Team Udayavani, Jun 8, 2020, 5:20 AM IST
ಉಡುಪಿ: ಅತ್ರಾಡಿಯಿಂದ ಹಿರಿಯಡ್ಕದವರೆಗಿನ ಕೆಲವು ಭಾಗದಲ್ಲಿ ರಸ್ತೆ ಡಾಮರೀಕರಣವನ್ನು ಮಾರ್ಚ್ ನಲ್ಲಿ ಮಾಡಲಾಗಿತ್ತು. ಆದರೆ ಅಕ್ಕಪಕ್ಕದ ತೋಡುಗಳ ಕೆಲಸ ಮಾತ್ರ ಆಗದೆ ಹಾಗೇ ಉಳಿದಿದೆ ಎಂದು ಸ್ಥಳೀಯರು ದೂರಿದ್ದಾರೆ.
ಪೊದೆ, ಗಿಡಗಳಿಂದ ಆವೃತ
ಅತ್ರಾಡಿ, ಹಿರಿಯಡ್ಕ ಭಾಗದ ಸೇಡಿಗುಡ್ಡೆ, ಓಂತಿಬೆಟ್ಟು, ಹಿರಿಯಡ್ಕ ಶ್ರೀ ದುರ್ಗಾ ಕಲ್ಯಾಣ ಮಂಟಪ ಮೊದಲಾದ ಭಾಗದಲ್ಲಿ ಚರಂಡಿಗಳು ಮಣ್ಣು, ಪೊದೆ, ಗಿಡಗಂಟಿಗಳಿಂದ ಆವೃತವಾಗಿವೆೆ. ಇದರಿಂದ ಮುಂದೆ ಮಳೆ ಶುರುವಾದರೆ ನೀರು ರಸ್ತೆಯಲ್ಲೇ ಹರಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಾಗೇ ಕೆಲವು ಕಡೆ ನೆಲ ಮತ್ತು ಡಾಮರು ರಸ್ತೆ ನಡುವೆ 1 ಅಡಿಯಷ್ಟು ಅಂತರದಲ್ಲಿ ಏರಿಳಿತದಿಂದ ಕೂಡಿದೆ. ಇದನ್ನು ಮಣ್ಣು ತುಂಬಿ ಸಮತಟ್ಟು ಮಾಡದಿದ್ದರೆ ಡಾಮರು ಕಿತ್ತು ಹೋಗುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಪರಿಶೀಲಿಸುತ್ತೇವೆ
ಲಾಕ್ಡೌನ್ ಹಾಗೂ ಕಾರ್ಮಿಕರ ಸಮಸ್ಯೆಯಿಂದ ಅನೇಕ ಕೆಲಸ ಕಾರ್ಯಗಳು ಸ್ಥಗಿತವಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ತಿಳಿಸಲಾಗಿದೆ. ಮತ್ತೂಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ
– ಲಾಲಾಜಿ
ಆರ್. ಮೆಂಡನ್, ಶಾಸಕ, ಕಾಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು