UDAYA KITCHENEXT ಮಳಿಗೆಗಳಲ್ಲಿ ಆಕರ್ಷಕ ಕೊಡುಗೆ; ಸೆ. 9ರಿಂದ 18: “ಉದಯ ಪರ್ಬ’


Team Udayavani, Sep 9, 2023, 8:20 AM IST

3-udaya-parba

ಉಡುಪಿ: ಉದಯ ಸಮೂಹ ಸಂಸ್ಥೆಯ ಮಂಗಳೂರಿನ ಕಂಕನಾಡಿ ಬೈಪಾಸ್‌ನಲ್ಲಿರುವ, ಮೂಡುಬಿದಿರೆಯ ಕಲ್ಸಂಕ ರೋಡ್‌ ನಲ್ಲಿರುವ ಹಾಗೂ ಕಿನ್ನಿಗೋಳಿ ಬಸ್‌ ನಿಲ್ದಾಣ ಬಳಿಯಿರುವ ಉದಯ ಕಿಚನೆಕ್ಸ್ಟ್ ಸೂಪರ್‌ ಮಾರ್ಕೆಟ್‌ ಗಳಲ್ಲಿ ಸೆ. 9ರಿಂದ 18ರ ತನಕ ವಿಶೇಷ ಮಾರಾಟ ಮೇಳ “ಉದಯ ಪರ್ಬ’ ನಡೆಯಲಿದೆ.

ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ನಂಬಲಸಾಧ್ಯ ಕೊಡುಗೆಗಳನ್ನು ನೀಡುವ ನಿಟ್ಟಿನಲ್ಲಿ ನೇರವಾಗಿ ಉತ್ಪಾದನ ಘಟಕಗಳಿಂದಲೇ ಹೆಚ್ಚಿನ ಪ್ರಮಾಣದಲ್ಲಿ ಅತೀ ಕಡಿಮೆ ದರದಲ್ಲಿ ಖರೀದಿಸಿ ಹಿಂದೆಂದಿಗಿಂತಲೂ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ಈ ಬಾರಿ ಕೊಡುತ್ತಿದೆ.

ಮಹಿಳೆಯರ ನೆಚ್ಚಿನ ಕಿಚನ್‌ ವೇರ್‌ ಮಳಿಗೆಯಲ್ಲಿ ನವನವೀನ ಮಾದರಿಯ ಸಾಮಾಗ್ರಿಗಳ ದಾಸ್ತಾನು ಇಡಲಾಗಿದ್ದು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿದೆ. ಹೊಟೇಲ್‌-ಕ್ಯಾಟರಿಂಗ್‌-ಮದುವೆ ಮಂಟಪಗಳು, ದೇವಸ್ಥಾನ, ಪ್ರಾರ್ಥನಾ ಮಂದಿರ, ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳ ಗೃಹೋಪಯೋಗಿ, ಕಿಚನ್‌ವೇರ್‌ ಸಾಮಗ್ರಿಗಳ ಖರೀದಿಗೆ ಇದೀಗ ಸೂಕ್ತ ಸಮಯವಾಗಿದ್ದು ವಿಶೇಷ ರಿಯಾಯಿತಿಯಲ್ಲಿ ಖರೀದಿಸಬಹುದು.

ಉದಯ ಮಳಿಗೆಗಳಲ್ಲಿ ಗೃಹೋಪಯೋಗಿ ವಸ್ತುಗಳು, ಅಲ್ಯುಮೀನಿಯಂ, ಸ್ಟೀಲ್‌, ತಾಮ್ರ, ಹಿತ್ತಾಳೆ ಪಾತ್ರೆಗಳು, ಪೂಜಾ ಸಾಮಗ್ರಿಗಳು, ಪ್ಲಾಸ್ಟಿಕ್‌ ವಸ್ತುಗಳು, ಮಿಕ್ಸಿ, ಗ್ರೈಂಡರ್‌, ಗ್ಯಾಸ್‌ಸ್ಟವ್‌, ಕುಕ್ಕರ್‌ ಮುಂತಾದ ಎಲೆಕ್ಟ್ರಿಕ್‌ ಗೃಹೋಪಕರಣಗಳು, ಥರ್ಮೋವೇರ್‌, ಗಾಜಿನ ಅಲಂಕಾರಿಕ ವಸ್ತುಗಳು, ಪಿಂಗಾಣಿ ವಸ್ತುಗಳು, ನಿಚ್ಚಣಿಕೆ, ಅಸ್ತ್ರಒಲೆ, ಗುಡಾಣ ಬೃಹತ್‌ ತೋಪುಗಳಲ್ಲದೆ ಅಡುಗೆ ಮನೆಯಲಿ ಬಳಸುವ ಎಲ್ಲ ಬಗೆಯ ಸಾಮಗ್ರಿಗಳ ಅಪಾರ ಸಂಗ್ರಹವಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಸ್ಪೆಶಲ್‌ ಡಿಸ್ಕೌಂಟ್‌ ಶೇ. 50ರ ವರೆಗಿನ ರಿಯಾಯಿತಿ, ಕಾಂಬಿ ಕೊಡುಗೆಗಳು, ಹಳೆಯ ಸಾಮಗ್ರಿಗಳಿಗೆ ಅತೀ ಹೆಚ್ಚಿನ ದರ ಮತ್ತು ಆಕರ್ಷಕ ರಿಯಾಯಿತಿಯೊಂದಿಗೆ ಹೊಸತಾಗಿಸುವ ಬಂಪರ್‌ ಅವಕಾಶವಲ್ಲದೆ ಎಲ್ಲ ಗೃಹೋಪಯೋಗಿ ಸಾಮಗ್ರಿಗಳ ಮೇಲೆ ಅತೀ ಹೆಚ್ಚಿನ ಖಚಿತ ರಿಯಾಯಿತಿ ನೀಡಲಾಗುತ್ತಿದೆ. ಪ್ರತಿ 2 ಸಾವಿರ ರೂ.ಗೂ ಮೇಲ್ಪಟ್ಟ ಖರೀದಿಗೆ ಆಕರ್ಷಕ ಬಹುಮಾನ ಗೆಲ್ಲುವ ಲಕ್ಕಿ ಕೂಪನ್‌ ಪಡೆಯುವ ಅವಕಾಶವಿದೆ. ಪ್ರತಿ 5 ಸಾವಿರ ರೂ.ಗೂ ಮೇಲ್ಪಟ್ಟ ಖರೀದಿಗೆ ನಿಗದಿಪಡಿಸಿದ ರಿಯಾಯಿತಿಯೊಂದಿಗೆ 1 ಸಾವಿರ ರೂ. ರಿವಾರ್ಡ್‌ ಕೂಪನ್‌ ಗಳಿಸಬಹುದು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.