ಜ. 26-30: ಅತ್ತೂರು ಜಾತ್ರೆ
Team Udayavani, Jan 9, 2020, 1:31 AM IST
ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವವು ಜ. 26ರಿಂದ ಜ. 30ರ ವರೆಗೆ ಜರಗಲಿದೆ. “ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ’ ಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಉತ್ಸವದಲ್ಲಿ ಒಟ್ಟು 48 ಬಲಿ ಪೂಜೆಗಳು ನಡೆಯಲಿವೆ.
ಜ. 26ರ ಸಂಜೆ 6.30ಕ್ಕೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್É ಡಿ’ಸೋಜಾ (ಕೊಂಕಣಿಯಲ್ಲಿ), ಜ. 27ರ ಸಂಜೆ 6 ಗಂಟೆಗೆ ಚಿಕ್ಕಮಗಳೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಟಿ. ಅಂತೋಣಿ ಸ್ವಾಮಿ (ಕನ್ನಡ), ಜ. 28ರ ಪೂ. 11.30ಕ್ಕೆ ಪುತ್ತೂರು ಧರ್ಮಾಧ್ಯಕ್ಷ ರೈ| ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್ (ಕನ್ನಡ), ಸಂಜೆ 6ಕ್ಕೆ ಶಿವಮೊಗ್ಗ ಧರ್ಮಾಧ್ಯಕ್ಷ ರೈ| ರೆ| ಡಾ| ಫ್ರಾನ್ಸಿಸ್ ಸೆರಾವೊ ಎಸ್.ಜೆ. (ಕನ್ನಡ), ಜ. 29ರ ಪೂ. 10.30ಕ್ಕೆ ಉಡುಪಿ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಲೋಬೋ (ಕೊಂಕಣಿ), ಸಂಜೆ 5.30ಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಝಿ (ಕನ್ನಡ) ಮತ್ತು ಜ. 30ರಂದು ಪೂ. 10.30ಕ್ಕೆ ಮಂಗಳೂರು ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್ ಪಾವ್É ಸಲ್ಡಾನ್ಹಾ (ಕೊಂಕಣಿ) ಅವರು ಬಲಿಪೂಜೆ ನೆರವೇರಿಸಲಿರುವರು ಎಂದು ಧರ್ಮ ಕೇಂದ್ರದ ನಿರ್ದೇಶಕ ಹಾಗೂ ಪ್ರಧಾನ ಗುರು ವಂ| ಜಾರ್ಜ್ ಡಿ’ಸೋಜಾ ಹಾಗೂ ಕೇಂದ್ರದ ಪಾಲನಾ ಮಂಡಳಿಯ ಉಪಾಧ್ಯಕ್ಷ ಜಾನ್ ಡಿ’ಸಿಲ್ವ ಅವರು ತಿಳಿಸಿದ್ದಾರೆ.
ಜ. 26ರಂದು ಮಕ್ಕಳಿಗಾಗಿ ಮತ್ತು ಜ. 27ರಂದು ಕೊಂಕಣಿಯಲ್ಲಿ ವ್ಯಾಧಿಷ್ಠರಿಗಾಗಿ ದಿವ್ಯ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು