Ayodhya:ಪೇಜಾವರ ಶ್ರೀ ನೇತೃತ್ವದ ಮಂಡಲೋತ್ಸವದಲ್ಲಿ ಸಿಎಂ ಯೋಗಿ ಭಾಗಿ
Team Udayavani, Jan 29, 2024, 9:26 PM IST
ಉಡುಪಿ /ಅಯೋಧ್ಯೆ: ರಾಮಮಂದಿರದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಸೋಮವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು.
ಪೇಜಾವರ ಶ್ರೀಗಳು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಡೆಯುತ್ತಿರುವ ಧಾರ್ಮಿಕ ವಿಧಿವಿಧಾನಗಳನ್ನು ವಿವರಿಸಿ ವಿಶೇಷ ಹೋಮ, ಹವನ ಕಲಶಾರಾಧನೆ ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು.
ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ವಿಹಿಂಪ ಮುಖಂಡ ಗೋಪಾಲ್ ಜಿ , ಅರ್ಚಕರು ಉಪಸ್ಥಿತರಿದ್ದರು.
ದಿನದಿಂದ ದಿನಕ್ಕೆ ರಾಮಮಂದಿರಕ್ಕೆ ರಾಮಲಲ್ಲಾನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ