ಅಪಾಯಕಾರಿ ಬಾವಿಗೆ ತಡೆಗೋಡೆ
Team Udayavani, May 26, 2020, 5:06 AM IST
ಉಡುಪಿ: ಸುಸಜ್ಜಿತ ನೂತನ ನರ್ಮ್ ಸಿಟಿ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ತೆರೆದ ಅಪಾಯಕಾರಿ ಬಾವಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದೆ.
ಉದಯವಾಣಿ ಪತ್ರಿಕೆಯು ಮೇ 25ರಂದು ನರ್ಮ್ ಬಸ್ ನಿಲ್ದಾಣದಲ್ಲೊಂದು ಅಪಾಯಕಾರಿ ಬಾವಿ ಎನ್ನುವ ಶೀರ್ಷಿಕೆಯಡಿಯಲ್ಲಿ ಕಾಮಗಾರಿ ಪ್ರದೇಶದಲ್ಲಿ ಯಾವುದೇ ರೀತಿಯಾದ ಸುರಕ್ಷತಾ ಕ್ರಮ ವಹಿಸದೆ ಕಾಮಗಾರಿ ನಡೆಸಲಾಗುತ್ತಿರುವ ಕುರಿತು ವರದಿಯನ್ನು ಪ್ರಕಟಿಸಲಾಗಿತ್ತು. ಎಚ್ಚೆತ್ತುಕೊಂಡ ಕೆಎಸ್ಆರ್ಟಿಸಿ ಸಿಬಂದಿಗಳು ಗುತ್ತಿಗೆದಾರರಿಗೆ ಮಾಹಿತಿ ನೀಡಿದ್ದಾರೆ. ಆದರೆ ಗುತ್ತಿಗೆದಾರರು ಬಾವಿಯ ಸುತ್ತ ಬ್ಯಾರಲ್ ಇಟ್ಟು ಕಬ್ಬಿಣದ ಸರಳು ಹಾಕಿ ರಕ್ಷಣಾ ಗೋಡೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ