ಉಡುಪಿಯಲ್ಲಿ ಯಶಸ್ಸು ಕಂಡ BJP ಪ್ರಯೋಗ: ಎಲ್ಲಾ ಐದು ಕ್ಷೇತ್ರ ಕಮಲ ತೆಕ್ಕೆಗೆ


Team Udayavani, May 13, 2023, 2:07 PM IST

bjpಉಡುಪಿಯಲ್ಲಿ ಯಶಸ್ಸು ಕಂಡ ಬಿಜೆಪಿ ಪ್ರಯೋಗ: ಎಲ್ಲಾ ಐದು ಕ್ಷೇತ್ರ ಕಮಲ ತೆಕ್ಕೆಗೆ

ಉಡುಪಿ: ‌ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ (ಸುನೀಲ್ ಕುಮಾರ್) ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.

ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.

ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.

ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.