ಮಲ್ಪೆ ಸಮೀಪ ಬೋಟ್ ಮುಳುಗಡೆ
Team Udayavani, Sep 16, 2020, 6:41 AM IST
ಸಾಂದರ್ಭಿಕ ಚಿತ್ರ
ಮಲ್ಪೆ: ಮೀನುಗಾರಿಕೆ ಮುಗಿಸಿ ಮರಳುತ್ತಿದ್ದ ಪರ್ಶಿನ್ ದೋಣಿಯೊಂದು ಅವಘಡಕ್ಕೀ ಡಾಗಿ ಮುಳುಗಿದ ಘಟನೆ ಮಂಗಳವಾರ ರಾತ್ರಿ 9ರ ಸುಮಾರಿಗೆ ಸಂಭವಿಸಿದೆ.
ಶ್ರೀಕಾಂತ ಪುತ್ರನ್ ಅವರಿಗೆ ಸೇರಿದ ಹನುಮ ತೀರ್ಥ ಬೋಟ್ ಮಂಗಳವಾರ ಬೆಳಗ್ಗೆ ಇಲ್ಲಿನ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ರಾತ್ರಿ ವಾಪಸಾಗುತ್ತಿದ್ದಾಗ ಸೈಂಟ್ ಮೇರಿಸ್ ದ್ವೀಪದ ಸಮೀಪ ಸ್ಟೇರಿಂಗ್ ತುಂಡಾಗಿ ನಿಯಂತ್ರಣ ತಪ್ಪಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ.
ಬೋಟ್ನಲ್ಲಿದ್ದ ಮೀನುಗಾರ ರನ್ನು ಇತರ ಬೋಟುಗಳ ಮೀನು ಗಾರರು ತತ್ಕ್ಷಣವೇ ರಕ್ಷಿಸಿ ದಡ ಸೇರಿಸಿದ್ದಾರೆ. ನಷ್ಟದ ವಿವರ ಇನ್ನಷ್ಟೇ ತಿಳಿಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ