ಬ್ರಹ್ಮಾವರ : ಹತ್ತಿ ಲಾರಿಗೆ ಬೆಂಕಿ ,ಹಾನಿ
Team Udayavani, Aug 30, 2017, 5:30 PM IST
ಬ್ರಹ್ಮಾವರ:ಇಲ್ಲಿನ ಉಪ್ಪೂರು ಬಳಿಯಿರುವ ಸಾಲ್ಮರ ಎಂಬಲ್ಲಿ ಹತ್ತಿ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಹಾಸನದಿಂದ ಹಾಸಿಗೆ ತಯಾರಿಸಲೆಂದು ಹತ್ತಿಯನ್ನು ತರಿಸಲಾಗಿದ್ದು, ಬೆಂಕಿ ಹೊತ್ತಿಕೊಂಡು ಹತ್ತಿ ಸಂಪೂರ್ಣ ಹಾನಿಯಾಗಿದೆ. ಲಾರಿಗೂ ಅಲ್ಪ ಪ್ರಮಾಣದ ಹಾನಿಯಾಗಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ