ಮಾರಸ್ವಾಮಿ ಸೇತುವೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮನವಿ

ತಾಂತ್ರಿಕ ತೊಡಕು ನಿವಾರಿಸುವಂತೆ ಶಾಸಕರಿಗೆ ಮರವಂತೆ ಗ್ರಾ.ಪಂ. ಪತ್ರ

Team Udayavani, Jun 26, 2022, 5:25 PM IST

19

ಮರವಂತೆ: ಇಲ್ಲಿನ ಹೆದ್ದಾರಿಯಿಂದ ಮಾರಸ್ವಾಮಿ ದೇವಸ್ಥಾನ ಬಳಿಯ ಮರವಂತೆ – ಪಡುಕೋಣೆ ಸೇತುವೆಯನ್ನು ಸಂಪರ್ಕಿಸುವ ಸುಮಾರು 100 ಮೀ. ರಸ್ತೆ ಜಾಗದ ಸಮಸ್ಯೆಯಿಂದಾಗಿ ಡಾಮರು ಕಾಮಗಾರಿಯಾಗದೇ, ಅಪಾಯಕಾರಿ ತಿರುವಾಗಿ ಮಾರ್ಪಟ್ಟಿದ್ದು, ಇದನ್ನು ನಿವಾರಿಸಿ, ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕಾಗಿ ಮರವಂತೆ ಗ್ರಾ.ಪಂ. ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.

ಇಲ್ಲಿ ಸೇತುವೆ ನಿರ್ಮಾಣಗೊಂಡು 5 ವರ್ಷವಾದರೂ, 100 ಮೀ. ಸಂಪರ್ಕ ರಸ್ತೆ ಮಾತ್ರ ಇನ್ನೂ ಆಗಿಲ್ಲ. ಇದಕ್ಕೆ ಸಣ್ಣ ಖಾಸಗಿ ಜಾಗದ ಸಮಸ್ಯೆಯಿದೆ. ಇದರಿಂದ ಈಗಿರುವ ತಾತ್ಕಾಲಿಕ ಮಾರ್ಗದ ಮೂಲಕ ವಾಹನಗಳು ಹೆದ್ದಾರಿ ಹಾಗೂ ಸೇತುವೆಯಿಂದ ಸುಮಾರು 10 ಅಡಿ ಆಳಕ್ಕಿಳಿದು, ಮತ್ತೆ ಅಷ್ಟೇ ಎತ್ತರಕ್ಕೆ ಏರಬೇಕಾದ ಸ್ಥಿತಿಯಿದೆ. ಇದಲ್ಲದೆ 20 ಮೀ. ಅಂತರದಲ್ಲಿ 90 ಡಿಗ್ರಿಯ ತಿರುವುಗಳಿದ್ದು, ಅಪಘಾತಗಳಿಗೂ ಕಾರಣವಾಗಿದೆ.

ನಿತ್ಯ ಈ ಮಾರ್ಗದಲ್ಲಿ ನೂರಾರು ವಾಹನಗಳು, 15 ಕ್ಕೂ ಅಧಿಕ ಶಾಲಾ ಮಕ್ಕಳ ವಾಹನಗಳು ಸಂಚರಿಸುತ್ತವೆ. ಇಳಿ ಜಾರಿನಿಂದ ಹತ್ತಿ, ಹೆದ್ದಾರಿಗೆ ಬರಬೇಕಾದರೆ, ಹೆದ್ದಾರಿಯಲ್ಲಿ ನೇರವಾಗಿ ಸಂಚರಿಸುತ್ತಿರುವ ವಾಹನಗಳು ಕಾಣುವುದಿಲ್ಲ. ಇಲ್ಲಿ ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ. ಇಲ್ಲಿನ ರಸ್ತೆಯನ್ನು ಎತ್ತರಿಸಿ, ನೇರವಾಗಿಸಿ, ಶಾಶ್ವತ ರಸ್ತೆಯಾಗಿ ಮಾಡಬೇಕಿದೆ. ಖಾಸಗಿ ಜಾಗವನ್ನು ವಶಕ್ಕೆ ಪಡೆಯಲು ಕಾನೂನು ತೊಡಕಿದ್ದು, ಶಾಸಕರು ಮಧ್ಯ ಪ್ರವೇಶಿಸಿ, ಪರಿಹರಿಸಬೇಕು ಎನ್ನುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮಸಭೆ ನಿರ್ಣಯ ಕಳೆದ ಮರವಂತೆ ಗ್ರಾಮಸಭೆಯಲ್ಲೂ ಈ ಬಗ್ಗೆ ಸಾರ್ವ ಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಸಭೆಯಲ್ಲಿ ನಿರ್ಣಯ ಸಹ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.