![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕಾರು ಅಪಘಾತ: ಗೃಹ ಸಚಿವ ಆರಗರಿಂದ ಕಾರಿನಲ್ಲಿದ್ದವರ ರಕ್ಷಣೆ
Team Udayavani, Jan 5, 2023, 11:51 AM IST
![7-karkala](https://www.udayavani.com/wp-content/uploads/2023/01/7-karkala-620x372.jpg)
ಕಾರ್ಕಳ: ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿತ್ತು.
ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದ. ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.