ಕಾರು ಅಪಘಾತ: ಗೃಹ ಸಚಿವ ಆರಗರಿಂದ ಕಾರಿನಲ್ಲಿದ್ದವರ ರಕ್ಷಣೆ
Team Udayavani, Jan 5, 2023, 11:51 AM IST
ಕಾರ್ಕಳ: ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿತ್ತು.
ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದ. ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ