ಮದುವೆಗೆ 50ಕ್ಕಿಂತ ಹೆಚ್ಚು ಜನರು ಸೇರಿದರೆ ಹುಷಾರ್!
Team Udayavani, Jul 6, 2020, 10:18 AM IST
ಉಡುಪಿ: ಪ್ರತಿ ಮದುವೆಗೆ ತಹಶೀಲ್ದಾರರಿಂದ ಅನುಮತಿ ಪಡೆಯಬೇಕಿದ್ದು 50ಕ್ಕಿಂತ ಹೆಚ್ಚು ಜನರು ಸೇರಬಾರದು ಎಂಬ ಎಚ್ಚರಿಕೆಯನ್ನು ನೀಡಲಾಗುತ್ತಿದೆ. ಇದೀಗ ಗ್ರಾಮಕರಣಿಕರು, ಕಂದಾಯ ಪರಿವೀಕ್ಷಕರು ಪೊಲೀಸರೊಂದಿಗೆ ರ್ಯಾಂಡಮ್ ಆಗಿ ಮದುವೆ ಸಭಾಂಗಣಕ್ಕೆ ಭೇಟಿ ನೀಡಿ 50 ಜನರಿಗಿಂತ ಹೆಚ್ಚಿಗೆ ಸೇರಿದ್ದಾರೋ ಎಂದು ತಪಾಸಣೆ ಮಾಡಲಿದ್ದಾರೆ. ಮದುವೆಯಲ್ಲಿ 50 ಜನರಿಗಿಂತ ಹೆಚ್ಚಿಗೆ ಸೇರುತ್ತಿರುವುದು ಗಮನಕ್ಕೆ ಬರುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಎಲ್ಲ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಒಂದು ವೇಳೆ 50ಕ್ಕಿಂತ ಅಧಿಕ ಜನರು ಸೇರಿದ್ದರೆ ಸಂಬಂಧಪಟ್ಟ ತಹಶೀಲ್ದಾರರನ್ನೇ ಹೊಣೆ ಮಾಡಲಾಗುವುದು. ಇಲ್ಲವಾದರೆ ಕೋವಿಡ್ ಹಾವಳಿಯನ್ನು ನಿಯಂತ್ರಿಸಲಾಗದು ಎಂದು ಎಚ್ಚರಿಕೆ ನೀಡಿದ್ದಾರೆ. ಜುಲೈ ಅಂತ್ಯದ ವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ