![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
America: ಚಾಂದ್ರಮಾನ ಯುಗಾದಿ; ಅಮೇರಿಕಾದಲ್ಲಿ ಸಂಭ್ರಮದ ಯುಗಾದಿ ಆಚರಣೆ
Team Udayavani, Apr 10, 2024, 3:58 PM IST
![8-](https://www.udayavani.com/wp-content/uploads/2024/04/8-1-1-620x372.jpg)
ಪರಮಪೂಜ್ಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿ ಪ್ರಸಾರಕ್ಕಾಗಿ ಸ್ಥಾಪಿಸಿರುವ ಹದಿನೈದು ಶ್ರೀ ಪುತ್ತಿಗೆ ಮಠಗಳಲ್ಲಿಯೂ ಚಾಂದ್ರ ಯುಗಾದಿ ಹಬ್ಬದ ಆಚರಣೆಯು ಸಾಂಗವಾಗಿ ವೈಭವದಿಂದ ನೆರವೇರಿತು.
ಅನಿವಾಸಿ ಭಾರತೀಯ ಭಕ್ತರು ಬೆಳಿಗ್ಗಿನಿಂದ ನಡೆದ ಹೋಮ, ಪೂಜಾದಿ ಕಾರ್ಯಕ್ರಮಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು.
ಪೂಜಾ ನಂತರದಲ್ಲಿ ಪಂಚಾಗ ಶ್ರವಣ ವ್ಯವಸ್ಥೆ ಮಾಡಲಾಗಿದ್ದು 12 ರಾಶಿ ಸಂಜಾತರ ವರ್ಷ ಭವಿಷ್ಯವನ್ನು ಕೇಳಲು ಜನರು ಕಿಕ್ಕಿರಿದು ನೆರೆದಿದ್ದರು. ಪೂಜೆಯ ನಂತರ ಪ್ರಸಾದದೊಂದಿಗೆ ಬೇವು-ಬೆಲ್ಲ ಹಂಚಲಾಯಿತು.
ಶ್ರೀಪಾದರು ವೀಡಿಯೋ ಸಂದೇಶದ ಮೂಲಕ ಭಕ್ತ ಜನರನ್ನು ಹರಸಿದರು.
ಅಮೇರಿಕಾದಲ್ಲಿ ಮೊಟ್ಟ ಮೊದಲು ಪೂಜ್ಯ ಪುತ್ತಿಗೆ ಶ್ರೀಪಾದರು ಸ್ಥಾಪಿಸಿದ್ದ ಶ್ರೀಪುತ್ತಿಗೆ ಮಠದ ಶ್ರೀ ವೆಂಕಟ ಕೃಷ್ಣ ಕ್ಷೇತ್ರದಲ್ಲಿಸಾವಿರಾರು ಭಕ್ತರು ಭಾಗವಹಿಸಿದರು.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![Screenshot (3) copy](https://www.udayavani.com/wp-content/uploads/2024/07/Screenshot-3-copy-150x83.jpg)
Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ](https://www.udayavani.com/wp-content/uploads/2024/07/arr-1-150x95.jpg)
27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
![Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ](https://www.udayavani.com/wp-content/uploads/2024/07/CONGRESS-S-150x76.jpg)
Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.