Chaitra Kundapura: ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ಪ್ರಕರಣ ದಾಖಲು…


Team Udayavani, Sep 19, 2023, 9:35 AM IST

Chaitra Kundapura: ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ಪ್ರಕರಣ ದಾಖಲು…

ಉಡುಪಿ: ಉದ್ಯಮಿ, ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್‌ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.

ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವು ದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.

ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್‌ ಮಹಿಂದ್ರ ಬ್ಯಾಂಕ್‌ ಹಾಗೂ ಕರ್ಣಾಟಕ ಬ್ಯಾಂಕ್‌ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.

ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತಾ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ನಾನು ನೀಡಿದ ಹಣವನ್ನು ಸಂಪೂರ್ಣವಾಗಿ ವಾಪಸು ನೀಡುವಂತೆ ಕೇಳಿಕೊಂಡರು. ಆಗ ಚೈತ್ರಾಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು ಹಾಗೂ ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Khalistani ಉಗ್ರನ ಹತ್ಯೆ ಆರೋಪ: ಭಾರತದ ವಿರುದ್ಧ ಸೇಡು ತೀರಿಸಲು ಮುಂದಾದ ಕೆನಡಾ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.