ಚಾರುಕೀರ್ತಿ ಭಟ್ಟಾರಕ ಶ್ರೀಗಳನ್ನು ಕಾಣಬೇಕಿದ್ದರೆ 12 ವರ್ಷ ಕಾಯಬೇಕಿತ್ತು!


Team Udayavani, Mar 24, 2023, 7:22 AM IST

ಚಾರುಕೀರ್ತಿ ಭಟ್ಟಾರಕ ಶ್ರೀಗಳನ್ನು ಕಾಣಬೇಕಿದ್ದರೆ 12 ವರ್ಷ ಕಾಯಬೇಕಿತ್ತು!

ಕಾರ್ಕಳ: ಹೆಚ್ಚು ಭಕ್ತಿ, ಅತೀ ಕಡಿಮೆ ಭಯ, ಅಪಾರ ಪ್ರೀತಿ, ಅಭಿಮಾನ… ಇದು ಗುರುವಾರ ಜಿನೈಕ್ಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರನ್ನು ಜಾತಿ, ಮತ ಭೇದವಿಲ್ಲದೆ ಎಲ್ಲರೂ ಪ್ರೀತಿಸಲು ಕಾರಣ. ಶ್ರೀಗಳು ಮಹಾಮಸ್ತಕಾಭಿಷೇಕದ ಸಂದರ್ಭ ಹೊರತು ಇತರ ಸಮಯದಲ್ಲಿ ಮಾಧ್ಯಮದವರಿಗೆ ಲಭ್ಯರಾಗುತ್ತಿರಲಿಲ್ಲ; ಅವರನ್ನು ಕಾಣಲು ಮತ್ತೆ 12 ವರ್ಷ ಕಾಯಬೇಕಿತ್ತು ಎನ್ನುತ್ತಾರೆ ಶ್ರೀಗಳ ಹತ್ತಿರದಿಂದ ಬಲ್ಲವರು. ಶ್ರೀಗಳ ಅನೇಕ ಮಂದಿ ಸ್ನೇಹಿತರು ಬಾಲ್ಯದ ಅನುಭವ, ಒಡನಾಟವನ್ನು “ಉದಯವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಅವರದು ಶಿಸ್ತುಬದ್ಧ ನಡವಳಿಕೆ. ಗಂಭೀರ ಸ್ವಭಾವ, ಜತೆಗಿರು ವವರನ್ನು ಅತಿಯಾಗಿ ಪ್ರೀತಿಸುತ್ತಿದ್ದರು ಎಂದು 7ನೇ ತರಗತಿಯ ಸಹಪಾಠಿ ಎನ್‌. ಸುಕುಮಾರ ಜೈನ್‌ ಮೂಡುಬಿದಿರೆ ಹೇಳಿದರು.

ಗೆಳೆಯನ ಶಿಷ್ಯನಾದೆ: ಶ್ರೀ ಭುಜಬಲಿ ಬ್ರಹ್ಮಚರ್ಯ ಆಶ್ರಮದಲ್ಲಿ ಓದುತ್ತಿರುವಾಗ ಆತ್ಮೀಯ ಗೆಳೆಯರಾಗಿದ್ದೆವು. ಅದೇ ಗೆಳೆತನ ಕೊನೆಗೆ ನನ್ನನ್ನು ಅವರ ಶಿಷ್ಯನನ್ನಾಗಿಸಿತು. ಕಾರ್ಕಳಕ್ಕೆ ಬಂದಾಗ ಅವರ ಪ್ರಾಥಮಿಕ ಶಾಲಾ ಗುರುಗಳಾದ ಜಿ. ಜಗತ್ಪಾಲ ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಿದ್ದರು ಎಂದು ಕಾರ್ಕಳದ ಎಂ. ಶಿಶುಪಾಲ ಜೈನ್‌ ನೆನಪಿಸಿಕೊಂಡರು. ಚಿಕ್ಕವರಿದ್ದಾಗಲೇ ಸರಳ, ಸಜ್ಜನಿಕೆ ಅವರಲ್ಲಿತ್ತು. ಧರ್ಮದ ಬಗ್ಗೆ ಅಪಾರ ಗೌರವ, ಮೋಹ ಹೊಂದಿದ್ದರು. ಅವರ ಬಾಲ್ಯದ ಗುರಿಯು ಮುಂದೆ ಅವರನ್ನು ಓರ್ವ ಶ್ರೇಷ್ಠ ವ್ಯಕ್ತಿಯನ್ನಾಗಿಸಿತು ಎಂದು ಇನ್ನೋರ್ವ ಸಹಪಾಠಿ ಎಸ್‌. ಸಾಂತಪ್ಪ ಜೈನ್‌ ಮೈಸೂರು ಸ್ಮರಿಸಿದರು.

ಟಾಪ್ ನ್ಯೂಸ್

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ತಾಂತ್ರಿಕ ಸಮಸ್ಯೆ: ಏರುತ್ತಿಲ್ಲ ಗೃಹಲಕ್ಷ್ಮೀ ನೋಂದಣಿ ಪ್ರಮಾಣ

Udupi ತಾಂತ್ರಿಕ ಸಮಸ್ಯೆ: ಏರುತ್ತಿಲ್ಲ ಗೃಹಲಕ್ಷ್ಮೀ ನೋಂದಣಿ ಪ್ರಮಾಣ

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

Udupi ಒತ್ತಡರಹಿತ ಶಿಕ್ಷಣ: ಡಾ| ಸುದರ್ಶನ್‌ ಬಲ್ಲಾಳ್‌ ಕರೆ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ): “ಹೆಸರು ಬದಲಾವಣೆಯಿಂದ ಯಾವುದೇ ಸಾಧನೆ ಆಗದು’

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Manipal ಆಟೋ ರಿಕ್ಷಾ ಚಾಲಕನ ಪ್ರಾಮಾಣಿಕತೆ: ಚೆಕ್‌, ದಾಖಲೆಗಳ ಹಸ್ತಾಂತರ

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Brahmavar ಪಡುಬಾರಾಳಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.