ಚಾರುಕೀರ್ತಿ ಭಟ್ಟಾರಕ ಶ್ರೀಗಳನ್ನು ಕಾಣಬೇಕಿದ್ದರೆ 12 ವರ್ಷ ಕಾಯಬೇಕಿತ್ತು!


Team Udayavani, Mar 24, 2023, 7:22 AM IST

ಚಾರುಕೀರ್ತಿ ಭಟ್ಟಾರಕ ಶ್ರೀಗಳನ್ನು ಕಾಣಬೇಕಿದ್ದರೆ 12 ವರ್ಷ ಕಾಯಬೇಕಿತ್ತು!

ಕಾರ್ಕಳ: ಹೆಚ್ಚು ಭಕ್ತಿ, ಅತೀ ಕಡಿಮೆ ಭಯ, ಅಪಾರ ಪ್ರೀತಿ, ಅಭಿಮಾನ… ಇದು ಗುರುವಾರ ಜಿನೈಕ್ಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರನ್ನು ಜಾತಿ, ಮತ ಭೇದವಿಲ್ಲದೆ ಎಲ್ಲರೂ ಪ್ರೀತಿಸಲು ಕಾರಣ. ಶ್ರೀಗಳು ಮಹಾಮಸ್ತಕಾಭಿಷೇಕದ ಸಂದರ್ಭ ಹೊರತು ಇತರ ಸಮಯದಲ್ಲಿ ಮಾಧ್ಯಮದವರಿಗೆ ಲಭ್ಯರಾಗುತ್ತಿರಲಿಲ್ಲ; ಅವರನ್ನು ಕಾಣಲು ಮತ್ತೆ 12 ವರ್ಷ ಕಾಯಬೇಕಿತ್ತು ಎನ್ನುತ್ತಾರೆ ಶ್ರೀಗಳ ಹತ್ತಿರದಿಂದ ಬಲ್ಲವರು. ಶ್ರೀಗಳ ಅನೇಕ ಮಂದಿ ಸ್ನೇಹಿತರು ಬಾಲ್ಯದ ಅನುಭವ, ಒಡನಾಟವನ್ನು “ಉದಯವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಅವರದು ಶಿಸ್ತುಬದ್ಧ ನಡವಳಿಕೆ. ಗಂಭೀರ ಸ್ವಭಾವ, ಜತೆಗಿರು ವವರನ್ನು ಅತಿಯಾಗಿ ಪ್ರೀತಿಸುತ್ತಿದ್ದರು ಎಂದು 7ನೇ ತರಗತಿಯ ಸಹಪಾಠಿ ಎನ್‌. ಸುಕುಮಾರ ಜೈನ್‌ ಮೂಡುಬಿದಿರೆ ಹೇಳಿದರು.

ಗೆಳೆಯನ ಶಿಷ್ಯನಾದೆ: ಶ್ರೀ ಭುಜಬಲಿ ಬ್ರಹ್ಮಚರ್ಯ ಆಶ್ರಮದಲ್ಲಿ ಓದುತ್ತಿರುವಾಗ ಆತ್ಮೀಯ ಗೆಳೆಯರಾಗಿದ್ದೆವು. ಅದೇ ಗೆಳೆತನ ಕೊನೆಗೆ ನನ್ನನ್ನು ಅವರ ಶಿಷ್ಯನನ್ನಾಗಿಸಿತು. ಕಾರ್ಕಳಕ್ಕೆ ಬಂದಾಗ ಅವರ ಪ್ರಾಥಮಿಕ ಶಾಲಾ ಗುರುಗಳಾದ ಜಿ. ಜಗತ್ಪಾಲ ಶೆಟ್ಟಿ ಅವರನ್ನು ಗೌರವಿಸಿ ಅಭಿನಂದಿಸಿದ್ದರು ಎಂದು ಕಾರ್ಕಳದ ಎಂ. ಶಿಶುಪಾಲ ಜೈನ್‌ ನೆನಪಿಸಿಕೊಂಡರು. ಚಿಕ್ಕವರಿದ್ದಾಗಲೇ ಸರಳ, ಸಜ್ಜನಿಕೆ ಅವರಲ್ಲಿತ್ತು. ಧರ್ಮದ ಬಗ್ಗೆ ಅಪಾರ ಗೌರವ, ಮೋಹ ಹೊಂದಿದ್ದರು. ಅವರ ಬಾಲ್ಯದ ಗುರಿಯು ಮುಂದೆ ಅವರನ್ನು ಓರ್ವ ಶ್ರೇಷ್ಠ ವ್ಯಕ್ತಿಯನ್ನಾಗಿಸಿತು ಎಂದು ಇನ್ನೋರ್ವ ಸಹಪಾಠಿ ಎಸ್‌. ಸಾಂತಪ್ಪ ಜೈನ್‌ ಮೈಸೂರು ಸ್ಮರಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.