ಕೋಟ ಶ್ರೀ ಕಾಶೀಮಠದಲ್ಲಿ ಚಾತುರ್ಮಾಸ್ಯ: ಸಂಯಮೀಂದ್ರತೀರ್ಥರ ಆಗಮನ
Team Udayavani, Jul 13, 2019, 9:54 AM IST
ಕೋಟ: ಕೋಟದ ಶ್ರೀಕಾಶೀ ಮಠದ ಮುರಲೀಧರ ಕೃಷ್ಣ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಕಾಶೀ ಮಠಾಧಿಧೀಶ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲಿದ್ದು, ಜು.11ರಂದು ಕೋಟ ಪುರಪ್ರವೇಶಗೈದರು.
ಗುರುವಾರ ಸಂಜೆ ಮುನಿಯಾಲು ವೆಂಕಟರಮಣ ದೇವಸ್ಥಾನದ ಮೊಕ್ಕಾಂನಿಂದ ಆಗಮಿಸಿದ ಸ್ವಾಮೀಜಿಯವರನ್ನು ಕೋಟದ ಹಿರೇ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಅನಂತರ ಪೂರ್ಣಕುಂಭ ಸ್ವಾಗತ, ವೈಭವದ ಮೆರವಣಿಗೆಯಲ್ಲಿ ಕಾಶೀಮಠಕ್ಕೆ ಕರೆತರಲಾಯಿತು.
ಸಮಾಜ ಬಾಂಧವರು ವೇದ ಘೋಷ, ಭಜನೆಯೊಂದಿಗೆ ಸಾಗಿಬಂದರು. ಈ ಸಂದರ್ಭದಲ್ಲಿ ದೇಗುಲದ ಮೊಕ್ತೇಸರರು, ಅರ್ಚಕರು ಮತ್ತು ಊರ ಪರವೂರ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ