ಪರೀಕ್ಷೆಗೆ ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಹತ್ತು ವರ್ಷದ ಬಾಲಕಿ
Team Udayavani, Nov 28, 2019, 11:38 AM IST
ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು. ಐಕಳ ಕಿರೆಂ ಚರ್ಚ್ನಲ್ಲಿ ವಾರ್ಷಿಕ ಹಬ್ಬ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಮನೆಯಲ್ಲಿ ಅಜ್ಜಿ ಪದ್ಮಿನಿ ಮಾತ್ರ ಇದ್ದು, ಬಾಲಕಿ ಟಿ.ವಿ. ನೋಡುತ್ತಿದ್ದಳು. ಬಳಿಕ ವಿದ್ಯುತ್ ಹೋಗಿದ್ದು, ಆಗ ಓದುವಂತೆ ಆಕೆಗೆ ಹೇಳಲಾಗಿತ್ತು.
ಕೂಡಲೇ ಆಕೆ ಕೋಣೆಯೊಳಗೆ ಹೋಗಿದ್ದಳು. ತುಂಬಾ ಹೊತ್ತಾದರೂ ಹೊರಗೆ ಬಾರದಾಗ ಮನೆಯವರು ಒಳ ಹೋಗಿ ನೋಡಿದ್ದು, ಆಗ ಆಕೆ ತಲೆಗೆ ಕಟ್ಟುವ ರಿಬ್ಬನ್ ನಿಂದ ಕಿಟಿಕಿಗೆ ನೇಣು ಬಿಗಿದಿದ್ದುದು ಕಂಡುಬಂತು ಎಂದು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ