ಮುಖ್ಯಮಂತ್ರಿ, ಕೃಷಿ ಸಚಿವರೊಂದಿಗೆ ಕರಾವಳಿ ರೈತ ಸಭೆ – ಸಚಿವ ಸುನೀಲ್
Team Udayavani, Nov 8, 2021, 1:49 PM IST
ಕೋಟ: ಭತ್ತದ ಬೆಳೆಗೆ ಸಂಬಂಧಪಟ್ಟಂತೆ ಕರಾವಳಿಯ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ರೈತರು ಬ್ರಹ್ಮಾವರದಲ್ಲಿ ನಡೆಸಿದ ಪ್ರತಿಭಟನಾ ಸಭೆ ಕುರಿತು ಮಾಹಿತಿ ಇದೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಜನಪರ ರೈತ ವೇದಿಕೆ ವತಿಯಿಂದ ನೀಡಿದ ಮನವಿ ಕೂಡ ಕೈ ಸೇರಿದ್ದು, ಪತ್ರಿಕೆಯ ವರದಿಗಳನ್ನು ಗಮನಿಸಿದ್ದೇನೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ರೈತ ಮುಖಂಡರನ್ನೊಳಗೊಂಡ ನಿಯೋಗದೊಂದಿಗೆ ಮುಖ್ಯ ಮಂತ್ರಿಗಳು, ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
ರೈತರ ಬೇಡಿಕೆಗಳು ಸಮಂಜಸವಾಗಿದ್ದು ಮುಖ್ಯಮಂತ್ರಿಗಳು, ಕೃಷಿ ಸಚಿವರೊಂದಿಗೆ ಚರ್ಚಿಸಿದರೆ ಸಾಕಷ್ಟು ಸಮಸ್ಯೆ ಬಗೆಹರಿಯಲಿದೆ. ಇದಕ್ಕಾಗಿ ಶೀಘ್ರ ಸಮಯ ನಿಗದಿಪಡಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ