“ಕೋವಿಡ್ ಕಾರ್ಯಗಳಿಗಾಗಿ ಗನ್ಮ್ಯಾನ್ ವಾಪಸ್’: ಸಂಸದೆ ಶೋಭಾ ಕರಂದ್ಲಾಜೆ
Team Udayavani, May 7, 2020, 5:32 PM IST
ಉಡುಪಿ/ಕುಂದಾಪುರ: ಮೂಲಭೂತವಾದಿಗಳಿಂದ ನಿರಂತರ ವಾಗಿ ಬೆದರಿಕೆ ಕರೆಗಳು ಬರುತ್ತಿದ್ದರೂ ಕೋವಿಡ್ ಕಾರ್ಯಗಳಿಗಾಗಿ ನನ್ನ ಇಬ್ಬರು ಗನ್ಮ್ಯಾನ್ಗಳನ್ನು ಕೋವಿಡ್ ರಕ್ಷಣಾ ಚಟುವಟಿಕೆ ಗಳಿಗಾಗಿ ಕಳುಹಿಸಿ ಕೊಟ್ಟಿದ್ದೇನೆ. ಓಡಾಟದ ಸಂದರ್ಭ ಕಾರ್ಯಕರ್ತರು ಜತೆಗಿರುತ್ತಾರೆ. ಅವರೇ ನನಗೆ ಶ್ರೀರಕ್ಷೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಬುಧವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಪ್ರಧಾನಿಯವರ ಪರವಾಗಿ ಪೋಸ್ಟ್ ಹಾಕಿದ ಕೇರಳದ ವ್ಯಕ್ತಿಗೆ ಕುವೈಟ್ನಲ್ಲಿ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ನನಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿವೆ. ಬುಧವಾರವೂ ಬಂದಿದೆ. ಈ ಬಗ್ಗೆ ದೂರು ನೀಡಲಾಗಿದೆ ಎಂದರು. ಜಿಲ್ಲಾಡಳಿತ ನಮ್ಮ ಜತೆ ನಿರಂತರವಾಗಿ ಚರ್ಚೆ ಗಳನ್ನು ಮಾಡಿ ತೆಗೆದುಕೊಂಡ ಘಟ್ಟಿ ನಿರ್ಧಾರಗಳೇ ಇಲ್ಲಿ ಕೇಸುಗಳು ನಿಯಂತ್ರಣದಲ್ಲಿ ಇರಲು ಕಾರಣ ಎಂದರು. ಲಾಕ್ಡೌನ್ನಿಂದ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡಬೇಕು, ಯಾವುದಕ್ಕೆ ತೆರಿಗೆ ವಿಧಿಸಬೇಕು, ಯಾವುದಕ್ಕೆ ಕಡಿಮೆ ಮಾಡಬೇಕು ಎಂಬುದನ್ನು ಸರಕಾರ ನಿರ್ಧಾರ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್