ಶ್ರೀಕೃಷ್ಣ ಸೇವೆಗೆ ಬಂದವರಿಂದ ಕೋವಿಡ್ 19 ವಿರುದ್ಧ ಅಳಿಲ ಸೇವೆ

ಶ್ರೀಕೃಷ್ಣ ಮಠದ ಕೆಲಸದ ಯುವಕರಿಂದ ಮಾಸ್ಕ್ ತಯಾರಿ

Team Udayavani, Apr 14, 2020, 5:46 AM IST

ಶ್ರೀಕೃಷ್ಣ ಸೇವೆಗೆ ಬಂದವರಿಂದ ಕೋವಿಡ್ 19 ವಿರುದ್ಧ ಅಳಿಲ ಸೇವೆ

ಉಡುಪಿ: ಶ್ರೀ ಕೃಷ್ಣನ ಸೇವೆಯನ್ನು ಮಾಡುತ್ತಿರುವ ಬಾಗಲ ಕೋಟೆಯ ಕುಣಿಬೆಂಚಿಯ ಶ್ರೀಕೃಷ್ಣ ಮುಖ್ಯಪ್ರಾಣ ಗ್ರಾಮೀಣ ಅಭಿವೃದ್ಧಿ ಹಾಗೂ ಕ್ರೀಡಾ ಸಾಂಸ್ಕೃತಿಕ ಸಂಘದ ಸದಸ್ಯರು ಮೂರು ಸಾವಿರಕ್ಕೂ ಅಧಿಕ ಮಾಸ್ಕ್ ತಯಾರಿ ಮಾಡುತ್ತಿದ್ದು, ದೇಶದಲ್ಲಿನ ಕೋವಿಡ್ 19 ವೈರಸ್‌ ವಿರುದ್ಧದ ಹೋರಾಟಕ್ಕೆ ತಮ್ಮದೇ ಕೊಡುಗೆಯನ್ನು ನೀಡುತ್ತಿದ್ದಾರೆ.

ಶ್ರೀಕೃಷ್ಣ ಮಠದಲ್ಲಿ ಕೆಲಸಕ್ಕಿರುವ ಈ 10 ಮಂದಿ ಯುವಕರು ಸಂಘವನ್ನು ರಚಿಸಿಕೊಂಡಿದ್ದರು. ಅವರಲ್ಲಿ 6 ಮಂದಿ ಊರು ಸೇರಿಕೊಂಡಿದ್ದು, 4 ಮಂದಿ ಮಠದ ಪರಿಸರದಲ್ಲೇ ಉಳಿದುಕೊಡು, ಮಾಸ್ಕ್ ತಯಾರಿ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ.

ಜಿಲ್ಲಾಡಳಿತಕ್ಕೆ ನೀಡಲು ನಿರ್ಧಾರ
ಸುಮಾರು 3,000 ಮಾಸ್ಕ್ಗಳನ್ನು ಸಿದ್ಧಪಡಿಸಿ ಬಳಿಕ ಅದನ್ನು ಮಠದ ಸಿಬಂದಿಗೆ, ಜಿಲ್ಲಾಡಳಿತಕ್ಕೆ ನೀಡಲು ನಿರ್ಧರಿಸಿದ್ದಾರೆ. ಇದಕ್ಕವರು ಪರಿಚಯಸ್ಥ ಟೈಲರಿಂಗ್‌ ಯಂತ್ರ ಹೊಂದಿದ ವ್ಯಕ್ತಿಗಳ ನೆರವು ಪಡೆದುಕೊಂಡಿದ್ದಾರೆ.

ಕೈಲಾದ ಸಹಾಯ ಮಾಡುವ ಹಂಬಲ
ಮಾಸ್ಕ್ಗಳ ಕೊರತೆಯಿದೆ ಎಂಬುದನ್ನು ತಿಳಿದು ಸಹಾಯಕ್ಕೆ ಉದ್ದೇಶಿಸಿದ್ದೆವು. ಅದರಂತೆ ಬಟ್ಟೆ ತರಿಸಿ ಕೆಲಸ ಆರಂಭಿಸಿದೆವು. ಸಂಕಷ್ಟದ ಸಮಯದಲ್ಲಿ ಕೈಲಾದ ಸಹಾಯ ಮಾಡುವ ಉದ್ದೇಶದಿಂದ ಮಾಸ್ಕ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದೇವೆ.
-ಮಂಜುನಾಥ,
ಮಾಸ್ಕ್ ತಯಾರಿಸುತ್ತಿರುವ ತಂಡದ ಯುವಕ

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.