ಕೋವಿಡ್‌ ಸಂದರ್ಭ ಆಹಾರ ಉತ್ಪನ್ನ ಶೇ. 23ರಷ್ಟು ಹೆಚ್ಚಳ

ಕುಂದಾಪುರ, ಬ್ರಹ್ಮಾವರ ತಾ| ಕೃಷಿ ಯಂತ್ರೋಪಕರಣಗಳ ರೈತ ಮಾಲಕರ ಸಭೆ

Team Udayavani, Sep 25, 2021, 11:16 PM IST

ಕೋವಿಡ್‌ ಸಂದರ್ಭ ಆಹಾರ ಉತ್ಪನ್ನ ಶೇ. 23ರಷ್ಟು ಹೆಚ್ಚಳ

ತೆಕ್ಕಟ್ಟೆ: ಕೋವಿಡ್‌ ಮಹಾಮಾರಿಯಿಂದ ವಿಶ್ವದ ಆರ್ಥಿಕ ಶಕ್ತಿ ಸಂಪೂರ್ಣ ಕುಸಿತವಾಗಿದ್ದರೂ ಸಹ ದೇಶದ ಬೆನ್ನೆಲುಬಾಗಿರುವ ರೈತ ಭೂಮಿತಾಯಿಯ ಆಸರೆಯಿಂದಾಗಿ ರಾಷ್ಟ್ರದಲ್ಲಿ ಆಹಾರ ಉತ್ಪನ್ನಗಳಲ್ಲಿ ಶೇ.23ರಷ್ಟು ಹೆಚ್ಚಳವಾಗಲು ಕಾರಣನಾಗಿದ್ದಾನೆ. ಈ ನಿಟ್ಟಿನಲ್ಲಿ ನಮ್ಮ ಶ್ರೇಷ್ಠ ಕೃಷಿ ಸಂಸ್ಕೃತಿ ಮುಂದುವರಿದ ನಾಗರಿಕ ಪ್ರಪಂಚಕ್ಕೆ ಕೋವಿಡ್‌ ಸಂದರ್ಭ ಸ್ಪಷ್ಟ ಉತ್ತರ ನೀಡಿದೆ ಎಂದು ಕೃಷಿ ಮಾರ್ಗದರ್ಶಕ ಹರ್ಷ ಭಾಸ್ಕರ್‌ ಕಾಮತ್‌ ಹೇಳಿದರು.

ಅವರು ಸೆ. 25ರಂದು ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಕುಂದಾಪುರ, ಬ್ರಹ್ಮಾವರ ತಾ|ನ ಕೃಷಿ ಯಂತ್ರೋಪಕರಣ ಗಳ ರೈತ ಮಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೋಟದ ರೈತಧ್ವನಿ ಸಂಘದ ಪ್ರಮುಖರಾದ ಹಿರಿಯ ಕೃಷಿಕ ಕೆ. ಶಿವಮೂರ್ತಿ ಉಪಾಧ್ಯಾಯ ಕೋಟತಟ್ಟು, ರೈತರು ಬೆಳೆದ ಭತ್ತದ ಬೆಳೆಗೆ ಕಟಾವು ಸಂದರ್ಭದಲ್ಲಿ ಸೂಕ್ತ ಬೆಂಬಲ ಬೆಲೆ ಸಿಗದೆ ಪರಿತಪಿಸುವ ಆತಂಕ ಎದುರಾಗಿದೆ. ಈ ನಡುವೆ ಭತ್ತದ ಕಟಾವು ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿಯಿಂದಾಗಿ ಅಂತಾರಾಜ್ಯದಿಂದ ಬರುವ ಕಟಾವು ಯಂತ್ರಗಳು ಪರಿಸರದ ರೈತರನ್ನು ಸಂಪರ್ಕಿಸದೆ ನೇರವಾಗಿ ಬಂದು ನಿಗದಿತ ಬಾಡಿಗೆ ದರ ನಿಗದಿಪಡಿಸದೆ ಗ್ರಾಮೀಣ ರೈತರನ್ನು ಸುಲಿಗೆ ಮಾಡಲು ಹೊರಟಿವೆ.

ಇದನ್ನೂ ಓದಿ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಸದನದಲ್ಲಿ ಉತ್ತರ ನೀಡಿದ್ದೇನೆ : ಸಿಎಂ  

ಈ ಕುರಿತು ರೈತ ಸಂಘಗಳು ಸಂಘಟಿತರಾಗಿ ರೈತರಿಗೆ ಹೊರೆ ಆಗದಂತೆ ಸೂಕ್ತ ದರ ನಿಗದಿಪಡಿಸಬೇಕಾದ ಅನಿವಾರ್ಯತೆ ಇದೆ ಎಂದರು. ಹಿರಿಯ ಕೃಷಿಕ ತೆಕ್ಕಟ್ಟೆ ನಾಗರಾಜ್‌ ನಾಯಕ್‌, ಕೃಷಿಕ ಶಿವ ಪೂಜಾರಿ ಪಡುಕರೆ, ಪಿಎಲ್‌ಡಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ವಿಶ್ವನಾಥ್‌ ರಾವ್‌, ಸುಬ್ಬಣ್ಣ ಪೂಜಾರಿ ಮಧುವನ, ಪರಿಸರದ ರೈತರು ಉಪಸ್ಥಿತರಿದ್ದರು. ಕುಂದಾಪುರ, ಬ್ರಹ್ಮಾವರ ತಾಲೂಕಿನ ಕೃಷಿ ಯಂತ್ರೋಪಕರಣಗಳ ರೈತ ಮಾಲಕರ ಜತೆ ಸಂವಾದ ನಡೆಯಿತು. ಕೆ. ಶಿವಮೂರ್ತಿ ಉಪಾಧ್ಯಾಯ ಕೋಟತಟ್ಟು ಪಡುಕರೆ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.