ಕಾರ್ಕಳ: ಅವಧಿ ಮೀರಿದ ಆಹಾರ ತಿಂದು ಐದು ಹಸುಗಳು ಸಾವು, ಹಲವು ಅಸ್ವಸ್ಥ
Team Udayavani, Mar 13, 2021, 12:32 PM IST
ಕಾರ್ಕಳ: ಅವಧಿ ಮೀರಿದ ಆಹಾರವನ್ನು ಹೊಳೆ ಬದಿ ಎಸೆದ ಪರಿಣಾಮ ಅವುಗಳನ್ನು ತಿಂದು ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಇಲ್ಲಿನ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಬಿಸಾಕಿ ಹೋಗಿದ್ದು, ಇದನ್ನು ತಿಂದ ಐದು ಹಸುಗಳು ಸಾವನಪ್ಪಿದ್ದು, ಸುಮಾರು 25-30 ಹಸುಗಳು ಅಸ್ವಸ್ಥಗೊಂಡಿವೆ.
ಇದನ್ನೂ ಓದಿ:ಮೌಢ್ಯ ನಿವಾರಣೆಗಾಗಿ ವಿಜಯಪುರ ಜಿ.ಪಂ. ಅಧ್ಯಕ್ಷೆ ಸುಜಾತಾರಿಂದ ಸ್ಮಶಾನ ವಾಸ್ತವ್ಯ
ದುರುಳರ ಕೃತ್ಯಕ್ಕೆ ಮೂಕ ಪ್ರಾಣಿಗಳು ಬಲಿಯಾಗಿದ್ದು, ಘಟನೆಗೆ ಸಂಬಂಧಿಸಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕು ಎಂದು ಸ್ಥಳೀಯರು, ಹಿಂದೂ ಸಂಘಟನೆಯವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: 33 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು