ಎಚ್ಚರ: ತಾಯಿ ಆಸ್ಪತ್ರೆಯಲ್ಲಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ತಂಡ ಸಕ್ರಿಯ


Team Udayavani, Oct 20, 2022, 7:45 AM IST

ಎಚ್ಚರ: ತಾಯಿ ಆಸ್ಪತ್ರೆಯಲ್ಲಿದ್ದಾರೆಂದು ನಂಬಿಸಿ ಜನರಿಂದ ದುಡ್ಡು ಪಡೆಯುವ ತಂಡ ಸಕ್ರಿಯ

ಮಲ್ಪೆ: ತಮ್ಮ ಮನೆಯವರು ಕಾಯಿಲೆಗೆ ತುತ್ತಾಗಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲ, ಹಣ ಸಂಗ್ರಹಿಸಿ ಕೊಡುತ್ತೇನೆಂದು ಬೆಂಗಳೂರಿನಿದ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದ ವ್ಯಕ್ತಿ ಈಗ ನಾಪತ್ತೆಯಾಗಿದ್ದಾನೆ. ಹೀಗೆ ಮಾತಿನಲ್ಲೇ ಮರಳು ಮಾಡುವ ತಂಡವೊಂದು ಹಲವರನ್ನು ತಮ್ಮ ಕಟ್ಟುಕತೆಗಳಿಂದಲೇ ನಂಬಿಸಿ ಹಣ ಪೀಕಿಸಿ ವಂಚಿಸಿದ ಘಟನೆ ಮಲ್ಪೆ ಬಂದರು ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಮಗುವಿನ ಜತೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿಕೊಂಡು ಮಲ್ಪೆಗೆ ಬಂದಿದ್ದ ಈ ತಂಡದವರು ಆಂಧ್ರಪ್ರದೇಶದವರು ಎಂದು ಹೇಳಲಾಗುತ್ತಿದೆ. ಬಂದರಿನಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಭೇಟಿಯಾಗಿ ಅವರಲ್ಲಿ ತಮ್ಮ ವಿಚಾರವನ್ನು ಹೇಳಿಕೊಂಡಿದ್ದರು. ನಮಗೆ ಬಂಧು-ಬಳಗ ಯಾರೂ ಇಲ್ಲ, ತಾಯಿ ಆಸ್ಪತ್ರೆಯಲ್ಲಿದ್ದಾರೆ. ತಮ್ಮ ಕೈಲಾದ ನೆರವನ್ನು ನೀಡಿ ಸಹಕರಿಸುವಂತೆ ವಿನಂತಿಸಿದ್ದರು. ಅವರು ಸುಮಾರು 2 ಸಾವಿರ ರೂಪಾಯಿ ಸಂಗ್ರಹಿಸಿ ಅವರಿಗೆ ನೀಡಿ ರೈಲು ನಿಲ್ದಾಣಕ್ಕೆ ಕಳುಹಿಸಿ ಕೊಟ್ಟಿದ್ದರು. ಮಲ್ಪೆ ಬಂದರಿನಲ್ಲಿ ನಾನಾ ಕಥೆ ಕಟ್ಟಿದ ಈ ತಂಡ ಬೇರೆ ಬೇರೆ ಜನರಿಂದ ಸಾವಿರಾರು ರೂ. ಪಡೆದುಕೊಂಡಿದೆ ಎನ್ನಲಾಗುತ್ತಿದೆ.

ಇಂತಹ ವಂಚಕರ ತಂಡ ಸಕ್ರಿಯವಾಗಿವೆ – ಎಚ್ಚರ
ಮಹಿಳೆ, ಮಕ್ಕಳನ್ನು ಜತೆಗೆ ಕರೆದುಕೊಂಡು ಬಂದು ಜನರನ್ನು ಯಾಮಾರಿಸಿ ದುಡ್ಡು ಪಡೆಯುವ ತಂಡ ಕರಾವಳಿಯಲ್ಲಿ ಮತ್ತೆ ಸಕ್ರಿಯವಾಗುತ್ತಿದೆ. ಈ ಹಿಂದೆ ಹಲವೆಡೆಗಳಲ್ಲಿ ಹೆಚ್ಚಾಗಿ ರಾತ್ರಿ ಹೊತ್ತು ಜನರಲ್ಲಿಗೆ ಬಂದು ಯಾವುದಾದರೊಂದು ಕಷ್ಟಗಳನ್ನು (ಕಟ್ಟುಕತೆ) ಹೇಳಿ ಅವರು ಹಣ ನೀಡುವಲ್ಲಿಯವರೆಗೆ ತಮ್ಮ ಗೋಳನ್ನು ಮುಂದುವರಿಸುತ್ತಲೇ ಇರುತ್ತಾರೆ. ಇಂತಹವರ ಬಗ್ಗೆ ಪೊಲೀಸರೂ ನಿಗಾ ವಹಿಸಬೇಕಿದೆ. ಜನರು ಕೂಡ ಮಹಿಳೆ, ಮಕ್ಕಳನ್ನು ಮುಂದೆ ಬಿಟ್ಟು ಕಷ್ಟದ ಕಥೆ-ವ್ಯಥೆಗಳನ್ನು ಹೇಳುವವರ ಬಗ್ಗೆ ಎಚ್ಚರ ವಹಿಸಬೇಕಿದೆ.

ಟಾಪ್ ನ್ಯೂಸ್

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.